ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಜೆಡಿಎಸ್ ಅಧ್ಯಕ್ಷ ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.
“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!
1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………
2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..
3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….
4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………
5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….
6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..
7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..
8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..
9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….
10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………
ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..