ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.
ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…

* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-
ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.
*ಗುರಿ ಇರಲಿ:-
ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!
* ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ (Time is Money)
ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.
* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-
ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.
*ಕನಸು ಕಾಣಿರಿ:-
ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.
*ಹಠ ವಿರಲಿ :-
ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.
*ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳಿ:-
ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.
*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-
ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.
9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-
ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…