ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.
ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…

* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-
ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.
*ಗುರಿ ಇರಲಿ:-
ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!
* ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ (Time is Money)
ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.
* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-
ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.
*ಕನಸು ಕಾಣಿರಿ:-
ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.
*ಹಠ ವಿರಲಿ :-
ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.
*ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳಿ:-
ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.
*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-
ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.
9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-
ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…