News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಹಣ

ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

3543

ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು  ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.

ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…


* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-

ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.

*ಗುರಿ ಇರಲಿ:-

ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!

* ಕಳೆದು ಹೋದ ಸಮಯ ಮತ್ತೆ  ಬರುವುದಿಲ್ಲ (Time is Money)

ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.

* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-

ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.

*ಕನಸು ಕಾಣಿರಿ:-

ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.

*ಹಠ ವಿರಲಿ :- 

ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.

*ನಿಮ್ಮನ್ನು ನೀವು  ಅವಲೋಕನ ಮಾಡಿಕೊಳ್ಳಿ:-

ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.

*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-

ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.

9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-

ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಆರೋಗ್ಯ

    ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

    ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…