ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.
ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…

* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-
ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.
*ಗುರಿ ಇರಲಿ:-
ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!
* ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ (Time is Money)
ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.
* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-
ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.
*ಕನಸು ಕಾಣಿರಿ:-
ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.
*ಹಠ ವಿರಲಿ :-
ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.
*ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳಿ:-
ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.
*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-
ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.
9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-
ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…