News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಹಣ

ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

3546

ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು  ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.

ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…


* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-

ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.

*ಗುರಿ ಇರಲಿ:-

ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!

* ಕಳೆದು ಹೋದ ಸಮಯ ಮತ್ತೆ  ಬರುವುದಿಲ್ಲ (Time is Money)

ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.

* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-

ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.

*ಕನಸು ಕಾಣಿರಿ:-

ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.

*ಹಠ ವಿರಲಿ :- 

ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.

*ನಿಮ್ಮನ್ನು ನೀವು  ಅವಲೋಕನ ಮಾಡಿಕೊಳ್ಳಿ:-

ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.

*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-

ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.

9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-

ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ರಾಶಿಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…