ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ.
ಹಾಗಾದರೆ GST ಎಂದರೇನು? GST :- Goods and Services Tax (ಸರಕು ಮತ್ತು ಸೇವೆಗಳ ತೆರಿಗೆ).
ಜಿಎಸ್ಟಿ ಅಡಿಯಲ್ಲಿ ಚಿನ್ನದ ಬೆಲೆ, ಉಡುಪು, ಚಿನ್ನದ ಬಿಸ್ಕಟ್ಗಳು, ಪಾದರಕ್ಷೆಗಳು ಅಗ್ಗವಾಗಲಿವೆ.
ಹಣಕಾಸು ಸಚಿವ ಅರುಣ್ ಜೇಟ್ಲಿಯ ನೇತೃತ್ವ ವಹಿಸಿದ್ದ ಜಿಎಸ್ಟಿ ಕೌನ್ಸಿಲ್ ಕೆಲವೊಂದಕ್ಕೆ ತೆರಿಗೆ ವಿದಿಸಿವೆ.
ಜವಳಿ ವಿಭಾಗದಲ್ಲಿ, ರೇಷ್ಮೆ ಮತ್ತು ಸೆಣಬಿನ ನಾರುಗಳಿಗೆ ವಿನಾಯಿತಿ ಮಾಡಲಾಗಿದೆ, ಆದರೆ ಹತ್ತಿ ಮತ್ತು ನೈಸರ್ಗಿಕ ನಾರು ಮತ್ತು ಎಲ್ಲಾ ವಿಧದ ನೂಲುಗಳಿಗೆ 5 ಶೇಕಡ ಜಿಎಸ್ಟಿ ವಿಧಿಸಲಾಗುವುದು.
ಹಾಗೂ ಮಾನವ ನಿರ್ಮಿತ ಫೈಬರ್ ಮತ್ತು ನೂಲುಗಳಿಗೆ 18% ಶೇಕಡ ಜಿಎಸ್ಟಿ ವಿಧಿಸಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…