ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಹೌದು. ನಾವೀಗ ಹೇಳುತ್ತಿರುವುದು, ಅಂತಹ ಯುವತಿ! ಅಲ್ಲಾ, ನೀವು ತಪ್ಪು ತಿಳಿಯಬೇಡಿ, ಅವರು ಯುವತಿ ಅಲ್ಲ, ಮಹಿಳೆ. ಏನಪ್ಪಾ ನಿಮಗೇನು ಹುಚ್ಚಾ ಅನ್ಕೊಂಡ್ರ, ಕೆಳಗೆ ನೋಡಿದರಲ್ಲವೇ, ಫೋಟೋಗಳಲ್ಲಿ ಅವರು 18 ರ ಯುವತಿ ತರ ಕಾಣಿಸುತ್ತಿದ್ದಾಳೆ ಅಲ್ಲವೇ, ಆದ್ರೆ ನೀವ್ ಅನ್ಕಂದಿರೋದು ತಪ್ಪು, ಅವರ ನಿಜವಾದ ವಯಸ್ಸು 42. ನಂಬಿ ಇದು ನಿಜ.
ಫೋಟೋದಲ್ಲಿರುವ ಈಕೆ ಹೆಸರು ಲುರೇ ಸು. ವಯಸ್ಸು 42 ವರ್ಷಗಳು. ಇಷ್ಟೆಲ್ಲಾ ವಯಸ್ಸಾಗಿದ್ದರೂ ನೋಡಲು 18ರ ಯುವತಿ ತರಹ ಇದ್ದಾರೆ ಅಲ್ಲವೇ. ನಿಜವಾಗಿ ಈಕೆಯ ವಯಸ್ಸು 42 ವರ್ಷಗಳು. ಈಕೆ ಚೀನಾ ನಟಿ ಷಾರೋನ್ ಅಕ್ಕ. ಆದರೆ ಈಕೆ ಬಗ್ಗೆ ಇದುವರೆಗೂ ಯಾರಿಗೂ ಗೊತ್ತಿಲ್ಲ. ಇತ್ತೀಚೆಗೆ ಷಾರೋನ್ ತನ್ನ ಅಕ್ಕ ಲುರೇಯನ್ನು ಕಾರ್ಯಕ್ರಮವೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಎಲ್ಲರಿಗೂ ಪರಿಚಯ ಮಾಡಿಸಿದ್ದಾರೆ. ಲುರೇರನ್ನು ನೋಡಿದವರು ಶಾಕ್ ಆದರು. ವಯಸ್ಸು 42 ಅಂತಿದ್ದಾರೆ, ಆದರೆ ನೋಡಿದರೆ 18ರ ಯುವತಿ ತರಹ ಇದ್ದಾರೆ ಏನಿದು..ಎಂದು ಎಲ್ಲರೂ ಚಕಿತರಾದರು.
ಆ ಕಾರ್ಯಕ್ರಮದಲ್ಲಿ ಕೆಲವು ಮ್ಯಾಗಜೈನ್ ಪ್ರತಿನಿಧಿಗಳೂ ನೋಡಿದರಂತೆ. ಇದರಿಂದ ಅವರು ಆ ಕಾರ್ಯಕ್ರಮ ಮುಗಿದ ಮೇಲೆ ಕೆಲವು ದಿನಗಳ ಬಳಿಕ ಲುರೇ ಸಂದರ್ಶನ ಮಾಡಿದರು. ಆಕೆಯ ಫೋಟೋಗಳನ್ನು ಮ್ಯಾಗಜೈನ್ನಲ್ಲಿ ಪ್ರಿಂಟ್ ಹಾಕಿದರು. ನೀವೀಗ ನೋಡುತ್ತಿರುವ ಫೋಟೋಗಳೇ ಇವು. ನೋಡಿದಿರಲ್ಲವೇ ಈಕೆ 42ರಲ್ಲೂ ಹೇಗಿದ್ದಾರೆಂದು.
ಲುರೇ ಸೌಂದರ್ಯದ ಗುಟ್ಟೇನು?
ನಿತ್ಯ ಆಕೆ ತರಕಾರಿ, ಹಣ್ಣುಗಳನ್ನು ಮಾತ್ರ ತಿನ್ನುತ್ತಾರಂತೆ. ಹೊಟ್ಟೆ ತುಂಬ ನೀರು ಕುಡಿಯುತ್ತಾರಂತೆ. ಇಷ್ಟೇ… ಇದೇ ನನ್ನ ಬ್ಯೂಟಿ ಸೀಕ್ರೆಟ್ ಎಂದಿದ್ದಾರೆ..! ಏನೇ ಆಗಲಿ ಈಗ ಲುರೇ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಪಾಪ್ಯುಲರ್ ಆಗಿದ್ದಾರೆ. ಸದ್ಯಕ್ಕೆ ಆಕೆಯ ಫೋಟೋಗಳು ವೈರಲ್ ಆಗುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.