ಸೌಂದರ್ಯ

ಈಕೆಯ ವಯಸ್ಸು ನೀವ್ ಅನ್ಕೊಂಡಿರ ಹಾಗೆ ಇಲ್ಲ!ಶಾಕ್ ಆಗ್ತೀರಾ..ಈ ಲೇಖನಿ ಓದಿ…

3093

ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.

ಹೌದು. ನಾವೀಗ ಹೇಳುತ್ತಿರುವುದು, ಅಂತಹ ಯುವತಿ! ಅಲ್ಲಾ, ನೀವು ತಪ್ಪು ತಿಳಿಯಬೇಡಿ, ಅವರು ಯುವತಿ ಅಲ್ಲ, ಮಹಿಳೆ. ಏನಪ್ಪಾ ನಿಮಗೇನು ಹುಚ್ಚಾ ಅನ್ಕೊಂಡ್ರ, ಕೆಳಗೆ ನೋಡಿದರಲ್ಲವೇ, ಫೋಟೋಗಳಲ್ಲಿ ಅವರು 18 ರ ಯುವತಿ ತರ ಕಾಣಿಸುತ್ತಿದ್ದಾಳೆ ಅಲ್ಲವೇ, ಆದ್ರೆ ನೀವ್ ಅನ್ಕಂದಿರೋದು ತಪ್ಪು, ಅವರ ನಿಜವಾದ ವಯಸ್ಸು 42. ನಂಬಿ ಇದು ನಿಜ.

ಫೋಟೋದಲ್ಲಿರುವ ಈಕೆ ಹೆಸರು ಲುರೇ ಸು. ವಯಸ್ಸು 42 ವರ್ಷಗಳು. ಇಷ್ಟೆಲ್ಲಾ ವಯಸ್ಸಾಗಿದ್ದರೂ ನೋಡಲು 18ರ ಯುವತಿ ತರಹ ಇದ್ದಾರೆ ಅಲ್ಲವೇ. ನಿಜವಾಗಿ ಈಕೆಯ ವಯಸ್ಸು 42 ವರ್ಷಗಳು. ಈಕೆ ಚೀನಾ ನಟಿ ಷಾರೋನ್ ಅಕ್ಕ. ಆದರೆ ಈಕೆ ಬಗ್ಗೆ ಇದುವರೆಗೂ ಯಾರಿಗೂ ಗೊತ್ತಿಲ್ಲ. ಇತ್ತೀಚೆಗೆ ಷಾರೋನ್ ತನ್ನ ಅಕ್ಕ ಲುರೇಯನ್ನು ಕಾರ್ಯಕ್ರಮವೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಎಲ್ಲರಿಗೂ ಪರಿಚಯ ಮಾಡಿಸಿದ್ದಾರೆ. ಲುರೇರನ್ನು ನೋಡಿದವರು ಶಾಕ್ ಆದರು. ವಯಸ್ಸು 42 ಅಂತಿದ್ದಾರೆ, ಆದರೆ ನೋಡಿದರೆ 18ರ ಯುವತಿ ತರಹ ಇದ್ದಾರೆ ಏನಿದು..ಎಂದು ಎಲ್ಲರೂ ಚಕಿತರಾದರು.

 

ಆ ಕಾರ್ಯಕ್ರಮದಲ್ಲಿ ಕೆಲವು ಮ್ಯಾಗಜೈನ್ ಪ್ರತಿನಿಧಿಗಳೂ ನೋಡಿದರಂತೆ. ಇದರಿಂದ ಅವರು ಆ ಕಾರ್ಯಕ್ರಮ ಮುಗಿದ ಮೇಲೆ ಕೆಲವು ದಿನಗಳ ಬಳಿಕ ಲುರೇ ಸಂದರ್ಶನ ಮಾಡಿದರು. ಆಕೆಯ ಫೋಟೋಗಳನ್ನು ಮ್ಯಾಗಜೈನ್‌ನಲ್ಲಿ ಪ್ರಿಂಟ್ ಹಾಕಿದರು. ನೀವೀಗ ನೋಡುತ್ತಿರುವ ಫೋಟೋಗಳೇ ಇವು. ನೋಡಿದಿರಲ್ಲವೇ ಈಕೆ 42ರಲ್ಲೂ ಹೇಗಿದ್ದಾರೆಂದು.

ಲುರೇ ಸೌಂದರ್ಯದ ಗುಟ್ಟೇನು?

ನಿತ್ಯ ಆಕೆ ತರಕಾರಿ, ಹಣ್ಣುಗಳನ್ನು ಮಾತ್ರ ತಿನ್ನುತ್ತಾರಂತೆ. ಹೊಟ್ಟೆ ತುಂಬ ನೀರು ಕುಡಿಯುತ್ತಾರಂತೆ. ಇಷ್ಟೇ… ಇದೇ ನನ್ನ ಬ್ಯೂಟಿ ಸೀಕ್ರೆಟ್ ಎಂದಿದ್ದಾರೆ..! ಏನೇ ಆಗಲಿ ಈಗ ಲುರೇ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಪಾಪ್ಯುಲರ್ ಆಗಿದ್ದಾರೆ. ಸದ್ಯಕ್ಕೆ ಆಕೆಯ ಫೋಟೋಗಳು ವೈರಲ್ ಆಗುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಸ್ಪೂರ್ತಿ

    ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

    ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…