ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಹೌದು. ನಾವೀಗ ಹೇಳುತ್ತಿರುವುದು, ಅಂತಹ ಯುವತಿ! ಅಲ್ಲಾ, ನೀವು ತಪ್ಪು ತಿಳಿಯಬೇಡಿ, ಅವರು ಯುವತಿ ಅಲ್ಲ, ಮಹಿಳೆ. ಏನಪ್ಪಾ ನಿಮಗೇನು ಹುಚ್ಚಾ ಅನ್ಕೊಂಡ್ರ, ಕೆಳಗೆ ನೋಡಿದರಲ್ಲವೇ, ಫೋಟೋಗಳಲ್ಲಿ ಅವರು 18 ರ ಯುವತಿ ತರ ಕಾಣಿಸುತ್ತಿದ್ದಾಳೆ ಅಲ್ಲವೇ, ಆದ್ರೆ ನೀವ್ ಅನ್ಕಂದಿರೋದು ತಪ್ಪು, ಅವರ ನಿಜವಾದ ವಯಸ್ಸು 42. ನಂಬಿ ಇದು ನಿಜ.
ಫೋಟೋದಲ್ಲಿರುವ ಈಕೆ ಹೆಸರು ಲುರೇ ಸು. ವಯಸ್ಸು 42 ವರ್ಷಗಳು. ಇಷ್ಟೆಲ್ಲಾ ವಯಸ್ಸಾಗಿದ್ದರೂ ನೋಡಲು 18ರ ಯುವತಿ ತರಹ ಇದ್ದಾರೆ ಅಲ್ಲವೇ. ನಿಜವಾಗಿ ಈಕೆಯ ವಯಸ್ಸು 42 ವರ್ಷಗಳು. ಈಕೆ ಚೀನಾ ನಟಿ ಷಾರೋನ್ ಅಕ್ಕ. ಆದರೆ ಈಕೆ ಬಗ್ಗೆ ಇದುವರೆಗೂ ಯಾರಿಗೂ ಗೊತ್ತಿಲ್ಲ. ಇತ್ತೀಚೆಗೆ ಷಾರೋನ್ ತನ್ನ ಅಕ್ಕ ಲುರೇಯನ್ನು ಕಾರ್ಯಕ್ರಮವೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಎಲ್ಲರಿಗೂ ಪರಿಚಯ ಮಾಡಿಸಿದ್ದಾರೆ. ಲುರೇರನ್ನು ನೋಡಿದವರು ಶಾಕ್ ಆದರು. ವಯಸ್ಸು 42 ಅಂತಿದ್ದಾರೆ, ಆದರೆ ನೋಡಿದರೆ 18ರ ಯುವತಿ ತರಹ ಇದ್ದಾರೆ ಏನಿದು..ಎಂದು ಎಲ್ಲರೂ ಚಕಿತರಾದರು.
ಆ ಕಾರ್ಯಕ್ರಮದಲ್ಲಿ ಕೆಲವು ಮ್ಯಾಗಜೈನ್ ಪ್ರತಿನಿಧಿಗಳೂ ನೋಡಿದರಂತೆ. ಇದರಿಂದ ಅವರು ಆ ಕಾರ್ಯಕ್ರಮ ಮುಗಿದ ಮೇಲೆ ಕೆಲವು ದಿನಗಳ ಬಳಿಕ ಲುರೇ ಸಂದರ್ಶನ ಮಾಡಿದರು. ಆಕೆಯ ಫೋಟೋಗಳನ್ನು ಮ್ಯಾಗಜೈನ್ನಲ್ಲಿ ಪ್ರಿಂಟ್ ಹಾಕಿದರು. ನೀವೀಗ ನೋಡುತ್ತಿರುವ ಫೋಟೋಗಳೇ ಇವು. ನೋಡಿದಿರಲ್ಲವೇ ಈಕೆ 42ರಲ್ಲೂ ಹೇಗಿದ್ದಾರೆಂದು.
ಲುರೇ ಸೌಂದರ್ಯದ ಗುಟ್ಟೇನು?
ನಿತ್ಯ ಆಕೆ ತರಕಾರಿ, ಹಣ್ಣುಗಳನ್ನು ಮಾತ್ರ ತಿನ್ನುತ್ತಾರಂತೆ. ಹೊಟ್ಟೆ ತುಂಬ ನೀರು ಕುಡಿಯುತ್ತಾರಂತೆ. ಇಷ್ಟೇ… ಇದೇ ನನ್ನ ಬ್ಯೂಟಿ ಸೀಕ್ರೆಟ್ ಎಂದಿದ್ದಾರೆ..! ಏನೇ ಆಗಲಿ ಈಗ ಲುರೇ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಪಾಪ್ಯುಲರ್ ಆಗಿದ್ದಾರೆ. ಸದ್ಯಕ್ಕೆ ಆಕೆಯ ಫೋಟೋಗಳು ವೈರಲ್ ಆಗುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು