ಸೌಂದರ್ಯ

ಈಕೆಯ ವಯಸ್ಸು ನೀವ್ ಅನ್ಕೊಂಡಿರ ಹಾಗೆ ಇಲ್ಲ!ಶಾಕ್ ಆಗ್ತೀರಾ..ಈ ಲೇಖನಿ ಓದಿ…

3101

ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.

ಹೌದು. ನಾವೀಗ ಹೇಳುತ್ತಿರುವುದು, ಅಂತಹ ಯುವತಿ! ಅಲ್ಲಾ, ನೀವು ತಪ್ಪು ತಿಳಿಯಬೇಡಿ, ಅವರು ಯುವತಿ ಅಲ್ಲ, ಮಹಿಳೆ. ಏನಪ್ಪಾ ನಿಮಗೇನು ಹುಚ್ಚಾ ಅನ್ಕೊಂಡ್ರ, ಕೆಳಗೆ ನೋಡಿದರಲ್ಲವೇ, ಫೋಟೋಗಳಲ್ಲಿ ಅವರು 18 ರ ಯುವತಿ ತರ ಕಾಣಿಸುತ್ತಿದ್ದಾಳೆ ಅಲ್ಲವೇ, ಆದ್ರೆ ನೀವ್ ಅನ್ಕಂದಿರೋದು ತಪ್ಪು, ಅವರ ನಿಜವಾದ ವಯಸ್ಸು 42. ನಂಬಿ ಇದು ನಿಜ.

ಫೋಟೋದಲ್ಲಿರುವ ಈಕೆ ಹೆಸರು ಲುರೇ ಸು. ವಯಸ್ಸು 42 ವರ್ಷಗಳು. ಇಷ್ಟೆಲ್ಲಾ ವಯಸ್ಸಾಗಿದ್ದರೂ ನೋಡಲು 18ರ ಯುವತಿ ತರಹ ಇದ್ದಾರೆ ಅಲ್ಲವೇ. ನಿಜವಾಗಿ ಈಕೆಯ ವಯಸ್ಸು 42 ವರ್ಷಗಳು. ಈಕೆ ಚೀನಾ ನಟಿ ಷಾರೋನ್ ಅಕ್ಕ. ಆದರೆ ಈಕೆ ಬಗ್ಗೆ ಇದುವರೆಗೂ ಯಾರಿಗೂ ಗೊತ್ತಿಲ್ಲ. ಇತ್ತೀಚೆಗೆ ಷಾರೋನ್ ತನ್ನ ಅಕ್ಕ ಲುರೇಯನ್ನು ಕಾರ್ಯಕ್ರಮವೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಎಲ್ಲರಿಗೂ ಪರಿಚಯ ಮಾಡಿಸಿದ್ದಾರೆ. ಲುರೇರನ್ನು ನೋಡಿದವರು ಶಾಕ್ ಆದರು. ವಯಸ್ಸು 42 ಅಂತಿದ್ದಾರೆ, ಆದರೆ ನೋಡಿದರೆ 18ರ ಯುವತಿ ತರಹ ಇದ್ದಾರೆ ಏನಿದು..ಎಂದು ಎಲ್ಲರೂ ಚಕಿತರಾದರು.

 

ಆ ಕಾರ್ಯಕ್ರಮದಲ್ಲಿ ಕೆಲವು ಮ್ಯಾಗಜೈನ್ ಪ್ರತಿನಿಧಿಗಳೂ ನೋಡಿದರಂತೆ. ಇದರಿಂದ ಅವರು ಆ ಕಾರ್ಯಕ್ರಮ ಮುಗಿದ ಮೇಲೆ ಕೆಲವು ದಿನಗಳ ಬಳಿಕ ಲುರೇ ಸಂದರ್ಶನ ಮಾಡಿದರು. ಆಕೆಯ ಫೋಟೋಗಳನ್ನು ಮ್ಯಾಗಜೈನ್‌ನಲ್ಲಿ ಪ್ರಿಂಟ್ ಹಾಕಿದರು. ನೀವೀಗ ನೋಡುತ್ತಿರುವ ಫೋಟೋಗಳೇ ಇವು. ನೋಡಿದಿರಲ್ಲವೇ ಈಕೆ 42ರಲ್ಲೂ ಹೇಗಿದ್ದಾರೆಂದು.

ಲುರೇ ಸೌಂದರ್ಯದ ಗುಟ್ಟೇನು?

ನಿತ್ಯ ಆಕೆ ತರಕಾರಿ, ಹಣ್ಣುಗಳನ್ನು ಮಾತ್ರ ತಿನ್ನುತ್ತಾರಂತೆ. ಹೊಟ್ಟೆ ತುಂಬ ನೀರು ಕುಡಿಯುತ್ತಾರಂತೆ. ಇಷ್ಟೇ… ಇದೇ ನನ್ನ ಬ್ಯೂಟಿ ಸೀಕ್ರೆಟ್ ಎಂದಿದ್ದಾರೆ..! ಏನೇ ಆಗಲಿ ಈಗ ಲುರೇ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಪಾಪ್ಯುಲರ್ ಆಗಿದ್ದಾರೆ. ಸದ್ಯಕ್ಕೆ ಆಕೆಯ ಫೋಟೋಗಳು ವೈರಲ್ ಆಗುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…