ಸುದ್ದಿ

ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

221

ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ.

ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ ಈ ರೀತಿ ಆಗುತ್ತದೆ ಎಂದು ಯಾರು ಯೋಚಿಸಲು ಸಾಧ್ಯವಿರಲಿಲ್ಲ.

ನಾನು ಒಬ್ಬ ಮಗನನ್ನು ಕಳೆದುಕೊಂಡಿದ್ದೇನೆ, ನನಗೆ ಇನ್ನೊಬ್ಬ ಮಗನಿದ್ದು ಆತನನ್ನು ಭಾರತ ಮಾತೆಯ ಸೇವೆಗಾಗಿ ಮುಡಿಪಿಡುವೆ, ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಿಹಾರ ಮೂಲದ ಹುತಾತ್ಮ ಯೋಧ ರತನ್ ಠಾಕೂರ್ ತಂದೆ ಹೇಳಿದ್ದಾರೆ.

ರತನ್ ಠಾಕೂರ್ ಅವರು ಮೂಲತಃ ಬಿಹಾರದ ಭಾಗಲ್‍ಪುರದವರು. ಮಗನನ್ನು ಕಳೆದುಕೊಂಡು ನೋವಿನಲ್ಲಿರುವ ತಂದೆ, ದೇಶಕ್ಕಾಗಿ ಓರ್ವ ಮಗನನ್ನು ಅರ್ಪಿಸಿದ್ದೇನೆ. ಈಗ ಇರುವ ಇನ್ನೊಬ್ಬ ಮಗನನ್ನೂ ಉಗ್ರರ ವಿರುದ್ಧ ಹೋರಾಡಲು ಕಳುಹಿಸಲು ಸಿದ್ಧನಿದ್ದೇನೆ. ಯೋಧರನ್ನು ಬಲಿಪಡೆದಿರುವ ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇಬೇಕು ಎಂದು ಠಾಕೂರ್ ಅವರ ತಂದೆ ಕಣ್ಣೀರಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…