ಉಪಯುಕ್ತ ಮಾಹಿತಿ

ಈಗ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಬ್ರಾಡ್ ಬಾಂಡ್ ಸೇವೆ..!ತಿಳಿಯಲು ಈ ಲೇಖನ ಓದಿ ..

397

 ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.

ಈ ಯೋಜನೆಯಡಿ ಮಾರ್ಚ್ 2019ರ ವೇಳೆಗೆ ಎಲ್ಲಾ ಪಂಚಾಯತ್ ಗಳಲ್ಲಿ ಅತಿ ವೇಗದ ಬ್ರಾಡ್ ಬ್ಯಾಂಡ್ ಸೇವೆಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೊ, ಭಾರ್ತಿ ಏರ್ ಟೆಲ್, ಐಡಿಯಾ ಸೆಲ್ಯುಲರ್ ಮತ್ತು ವೊಡಫೋನ್ ಕಂಪೆನಿಗಳು ಭಾರತ್ ನೆಟ್ ಯೋಜನೆಯಡಿ ಜನತೆಗೆ ಸೇವೆಗಳನ್ನು ಒದಗಿಸಲು ಆಸಕ್ತಿ ತಳೆದಿವೆ ಎಂದು ದೂರಸಂಪರ್ಕ ಇಲಾಖೆ ಕಾರ್ಯದರ್ಶಿ ಅರುಣಾ ಸುಂದರರಾಜನ್ ತಿಳಿಸಿದ್ದಾರೆ. ಭಾರತ್ ನೆಟ್ ಯೋಜನೆಗೆ ಒಟ್ಟು ವೆಚ್ಚ 45,000 ಕೋಟಿ ರೂಪಾಯಿ ವೆಚ್ಚ ತಗುಲಲಿದ್ದು, ಅದರಲ್ಲಿ 11,200 ಕೋಟಿ ರೂಪಾಯಿ ಮೊದಲ ಹಂತಕ್ಕೆ ವೆಚ್ಚವಾಗಿದೆ.

ಯೋಜನೆಯ ಮೊದಲನೇ ಹಂತದಲ್ಲಿ 1 ಲಕ್ಷ ಗ್ರಾಮ ಪಂಚಾಯತ್ ಗಳನ್ನು ಸಂಪರ್ಕಿಸಲಾಗಿದ್ದು, ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಲಾಗುತ್ತದೆ. ದೂರ ಸಂಪರ್ಕ ನಿರ್ವಾಹಕರು ಗ್ರಾಮಾಂತರ ಪ್ರದೇಶದ ಮನೆಗಳಿಗೆ ಕನಿಷ್ಠ 2 ಮೆಗಾಬೈಟ್ ಪ್ರತಿ ಸೆಕೆಂಡ್ ಗೆ ಇಂಟರ್ ನೆಟ್ ಸೇವೆಯನ್ನು ಒದಗಿಸಲಿದ್ದಾರೆ ಎಂದು ಸುಂದರರಾಜನ್ ಹೇಳಿದರು.

ಅಸ್ಸಾಂ, ಹರ್ಯಾಣ, ಮಧ್ಯ ಪ್ರದೇಶ, ರಾಜಸ್ತಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ ಮತ್ತು ಸಿಕ್ಕಿಂ ರಾಜ್ಯಗಳು  ಬಿಎಸ್ಎನ್ಎಲ್ ನ ಆಪ್ಟಿಕಲ್ ಫೈಬರ್ ನಡಿ ಸೇರ್ಪಡೆಯಾಗಲಿವೆ. ಮೊದಲ ಹಂತದಲ್ಲಿ ಈ ರಾಜ್ಯಗಳು ಸೇರ್ಪಡೆಯಾಗಿರಲಿಲ್ಲ.  ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಡ್ ಬ್ಯಾಂಡ್ ಸೇವೆ ದರ ಬಹಳಷ್ಟು ಕಡಿಮೆಯಾಗಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…