ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

ಗೋ ಗ್ಯಾಸ್ನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಡಿ. ವೆಂಕಟರಾಮನ್, ಗ್ಯಾಸ್ ಸಿಲಿಂಡರ್ ಸೋರಿಕೆ, ಸ್ಫೋಟದಂತಹ ಹಲವಾರು ಪ್ರಕರಣಗಳಿಂದ ಗ್ರಾಹಕರಿಗೆ ಮುಕ್ತಿ ನೀಡಲು ಗೋ ಗ್ಯಾಸ್ ಬಹಳ ಅನುಕೂಲಕರವಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಗೋ ಗ್ಯಾಸ್ ಎಲೈಟ್ ಎಲ್’ಪಿಜಿ ಸಿಲಿಂಡರ್ಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ ಎಂದು ತಿಳಿಸಿದರು.

ಗೃಹ ಬಳಕೆಗಾಗಿ ಮೊದಲ ಬಾರಿಗೆ ‘ಗೋ ಗ್ಯಾಸ್’ ಎಲ್ಪಿಜಿ ಸಂಪರ್ಕ ಪಡೆಯಲು ಬಯಸುವವರು ವಿಳಾಸ ದೃಡೀಕರಣ ದಾಖಲೆ ಹಾಗೂ 1,350 ರೂ. ನೀಡಬೇಕು. ವಾಣಿಜ್ಯ ಉದ್ದೇಶಕ್ಕಾಗಿ 1700 ರೂ. ನೀಡಬೇಕು. ಆಮೇಲೆ ಪ್ರತಿ ಸಿಲಿಂಡರ್ಗೆ ಗೃಹ ಬಳಕೆದಾರರು 930 ರೂ. ಮತ್ತು ವಾಣಿಜ್ಯ ಬಳಕೆದಾರರು 1,450 ರೂ. ನೀಡಬೇಕು ಎಂದರು.

ಗೋ ಗ್ಯಾಸ್ ಎಲೈಟ್ ಸಿಲಿಂಡರ್ಗಳು ಅತ್ಯಂತ ಹಗುರವಾಗಿದ್ದು, ಮಹಿಳೆಯರು ಮತ್ತು ಮಕ್ಕಳು ಇದನ್ನು ಸುಲಭದಲ್ಲಿ ಎತ್ತಬಹುದು. ಸಿಲಿಂಡರ್ಗಳು ಪಾರದರ್ಶಕವಾಗಿದ್ದು ಅನಿಲ ಪ್ರಮಾಣ ಕಾಣುತ್ತದೆ. ಇವು ಬಳಕೆಗೆ ಅತ್ಯಂತ ಸುರಕ್ಷಿತವಾಗಿವೆ. ಸಿಲಿಂಡರ್ನಲ್ಲಿ ಅನಿಲ ಕದಿಯುವುದು ಮತ್ತು ಕಡಿಮೆ ಅನಿಲ ಪೂರೈಸಲು ಸಾಧ್ಯವಿರುವುದಿಲ್ಲ ಎಂದರು.

ಗೋ ಗ್ಯಾಸ್ ಎಲೈಟ್ ಸಿಲಿಂಡರ್ಗಳು ಹೈಡ್ರಾಲಿಕ್ ಫ್ರೂಪ್ ಪ್ರೆಷರ್ ಟೆಸ್ಟ್ ಹೈಡ್ರಾಲಿಕ್ ಎಕ್ಸ್ಪ್ಯಾನ್ಷನ್ ಟೆಸ್ಟ್, ಸಿಲಿಂಡರ್ ಸಿಡಿಯುವ ಪರೀಕ್ಷೆ, ಆ್ಯಂಬಿಯೆಂಟ್ ಸೈಕಲ್ ಟೆಸ್ಟ್, ವ್ಯಾಕ್ಯೂಮ್ ಟೆಸ್ಟ್, ಎನ್ವಿರಾನ್ಮೆಂಟಲ್ ಸೈಕಲ್ ಟೆಸ್ಟ್, ಹೈ ಟೆಂಪರೇಚರ್ ಕ್ರೀಪ್ ಟೆಸ್ಟ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದ್ದು ಅವುಗಳಿಂದ ಈ ಸಿಲಿಂಡರ್ ಶೇ.100ರಷ್ಟು ಸುರಕ್ಷಿತವೆಂದು ತಿಳಿದು ಬಂದಿದೆ ಎಂದು ವಿವರಿಸಿದರು.

ನಗರದ ಲಾಲ್ಬಾಗ್, ಬಿಇಎಲ್ನ ಎಂ.ಎಸ್.ಪಾಳ್ಯ ಹಾಗೂ ಚಾಮರಾಜಪೇಟೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 18 ಕಡೆ ಆಟೋ ಎಲ್ಪಿಜಿ ಬಂಕ್ಗಳಿವೆ. ಇವು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿವೆ.ಇಲ್ಲಿ ಗ್ರಾಹಕರು ಯಾವುದೇ ಸಮಯದಲ್ಲಿ ಎಲ್ಪಿಜಿ ಮುಗಿದರೂ ಬಂಕ್ಗಳಿಗೆ ಬಂದು, ಭರ್ತಿ ಮಾಡಿರುವ ಸಿಲಿಂಡರ್ಗಳನ್ನು ಪಡೆಯಬಹುದು ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…