ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

ಸದ್ಯ ದೇಶದಲ್ಲಿ ಅತೀ ಹೆಚ್ಚು ಬಳಕೆದಾರರನ್ನು ಹೊಂದಿರುವ ತಾಣಗಳು ಎಂದರೆ ಅದು ಯೂಟ್ಯೂಬ್ ಮತ್ತು ವಾಟ್ಸ್ಆಪ್ ಇವು ಸಹ ಭಾರತೀಯರಿಗಾಗಿಯೆ ಬದಲಾಗಿವೆ.
ಹೆಚ್ಚಿನ ಜನರನ್ನು ಆಕರ್ಷಿಸಿರುವ ಯೂಟ್ಯೂಬ್ ಮತ್ತು ವಾಟ್ಸ್ಆಪ್ ಎರಡು ಸಹ ಇನ್ನುಷ್ಟು ಜನರ ಬಳಿಗೆ ಹೋಗುವ ಸಲುವಾಗಿ ಹೊಸದೊಂದು ಆಯ್ಕೆಯನ್ನು ನೀಡಲು ಮುಂದಾಗಿವೆ. ವಾಟ್ಸ್ಆಪ್ನಲ್ಲಿಯೇ ಯೂಟ್ಯೂಬ್ ವಿಡಿಯೋಗಳನ್ನ ನೋಡುವ ಅವಕಾಶವನ್ನು ಮಾಡಿಕೊಡಲು ಮುಂದಾಗಿವೆ. ಇದರಿಂದಾಗಿ ಗ್ರಾಹಕರಿಗೆ ಹೆಚ್ಚಿನ ಲಾಭವಾಗಲಿದೆ.

ವಾಟ್ಸ್ಆಪ್ ಹೊಸ ಆಪ್ಡೇಟ್:-
ವಾಟ್ಸ್ಆಪ್ ತನ್ನ ಆಂಡ್ರಾಯ್ಡ್ ಮತ್ತು ಆಪಲ್ ಬಳಕೆದಾರರಿಗೆ ಹೊಸ ಆಯ್ಕೆಯನ್ನು ನೀಡುತ್ತಿದ್ದು, ಇದರಲ್ಲಿ ನೀವು ಸ್ನೇಹಿತರಿಗೆ ಯೂಟ್ಯೂಬ್ ವಿಡಿಯೋವನ್ನು ಕಳುಹಿಸಿದರೆ ಅವರು ಯೂಟ್ಯೂಬ್ಗೆ ಹೋಗಿ ವಿಡಿಯೋ ನೋಡುವ ಅವಶ್ಯಕತೆ ಇಲ್ಲ.

ಬದಲಾಗಿ ವಾಟ್ಸ್ಆಪ್ ನಲ್ಲಿಯೇ ವಿಡಿಯೋವನ್ನು ನೋಡಬಹುದಾಗಿದೆ.
ಪಿಚ್ಚರ್ ಇನ್ ಪಿಚ್ಚರ್ ಆಯ್ಕೆ:-
ಇದಕ್ಕಾಗಿಯೇ ವಾಟ್ಸ್ಆಪ್ ಪಿಚ್ಚರ್ ಇನ್ ಪಿಚ್ಚರ್ ಆಯ್ಕೆಯನ್ನು ನೀಡಲಾಗಿದ್ದು, ಇದರಿಂದಾಗಿ ವಾಟ್ಸ್ಆಫ್ ವಿಂಡೋದಲ್ಲಿಯೇ ಯೂಟ್ಯೂಬ್ ವಿಡಿಯೋವನ್ನು ನೋಡವ ಅವಕಾಶವನ್ನು ವಾಟ್ಸ್ಆಪ್ ಬಳಕೆದಾರರು ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ
ವಿಡಿಯೋ ನೋಡುವ ಜೊತೆಗೆ ಚಾಟ್ ಮಾಡಬಹುದು :-
ಇದಲ್ಲದೇ ನೀವು ವಾಟ್ಸ್ಆಪ್ನಲ್ಲಿ ವಿಡಿಯೋವನ್ನು ನೋಡುವ ಜೊತೆಗೆ ನಿಮ್ಮ ಸ್ನೇಹಿತರೊಂದಿಗೆ ಚಾಟ್ ಸಹ ನಡೆಸಬಹುದಾಗಿದೆ.

ಇದರಿಂದಾಗಿ ವಾಟ್ಸ್ಆಪ್ ಮತ್ತು ಯೂಟ್ಯೂಬ್ ಬಳಕೆ ಮತ್ತಷ್ಟು ಸುಲಭವಾಗಲಿದೆ ಎನ್ನಲಾಗಿದೆ.
ಶೀಘ್ರವೇ ಬಳಕಗೆ ಲಭ್ಯ:-
ಈ ಆಯ್ಕೆಯೂ ಶೀಘ್ರವೇ ಬಳಕೆದಾರರಿಗೆ ದೊರೆಯಲಿದೆ ಎನ್ನುವ ಅಂಶವು ತಿಳಿದು ಬಂದಿದ್ದು, ಈಗಾಗಲೇ ಬಿಟಾ ಬಳಕೆದಾರರು ಈ ಆಯ್ಕೆಯನ್ನು ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.