ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ.
ಕೇಂದ್ರ ಸರ್ಕಾರದಿಂದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಲಾಗಿದ್ದು, ಹೈಸ್ಪೀಡ್ ಅಂತರ್ಜಾಲ ಸಂಪರ್ಕ ಒದಗಿಸುವ ದೂರಸಂಪರ್ಕ ಕಂಪನಿಗಳನ್ನು ಸಂಪರ್ಕಿಸಿ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಮಾನವ ಸಂಪನ್ಮೂಲ ಸಚಿವಾಲಯದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದ್ದು, ದೂರ ಸಂಪರ್ಕ ಕಂಪನಿಗಳು, ಅಂತರ್ಜಾಲ ಸೇವೆ ಒದಗಿಸುವ ಕಂಪನಿಗಳನ್ನು ಫೆಬ್ರವರಿ 15 ರೊಳಗೆ ಸಂಪರ್ಕಿಸಿ ಆಗಸ್ಟ್ 15 ರೊಳಗೆ ಸೌಲಭ್ಯ ಕಲ್ಪಿಸುವಂತೆ ಸೂಚಿಸಲಾಗಿದೆ.
ಕಂಪನಿಗಳು ತಮ್ಮದೇ ವೆಚ್ಚದಲ್ಲಿ ಸೌಲಭ್ಯವನ್ನು ಕಲ್ಪಿಸುವುದರಿಂದ ಸಂಸ್ಥೆಗಳ ಮೇಲೆ ಹೊರೆ ಬೀಳುವುದಿಲ್ಲ ಎಂದು ಹೇಳಲಾಗಿದೆ.ಉಚಿತವಾಗಿ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು 4 ಎಂ.ಬಿ.ಪಿ.ಎಸ್. ವೇಗಕ್ಕಿಂತ ಕಡಿಮೆ ಇಲ್ಲದಂತೆ ನೀಡಲಾಗುವುದು. ಮೊಬೈಲ್/ ಲ್ಯಾಪ್ ಟಾಪ್ ಗಳಿಗೆ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…