ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ.

ಕೇಂದ್ರ ಸರ್ಕಾರದಿಂದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಲಾಗಿದ್ದು, ಹೈಸ್ಪೀಡ್ ಅಂತರ್ಜಾಲ ಸಂಪರ್ಕ ಒದಗಿಸುವ ದೂರಸಂಪರ್ಕ ಕಂಪನಿಗಳನ್ನು ಸಂಪರ್ಕಿಸಿ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಮಾನವ ಸಂಪನ್ಮೂಲ ಸಚಿವಾಲಯದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದ್ದು, ದೂರ ಸಂಪರ್ಕ ಕಂಪನಿಗಳು, ಅಂತರ್ಜಾಲ ಸೇವೆ ಒದಗಿಸುವ ಕಂಪನಿಗಳನ್ನು ಫೆಬ್ರವರಿ 15 ರೊಳಗೆ ಸಂಪರ್ಕಿಸಿ ಆಗಸ್ಟ್ 15 ರೊಳಗೆ ಸೌಲಭ್ಯ ಕಲ್ಪಿಸುವಂತೆ ಸೂಚಿಸಲಾಗಿದೆ.

ಕಂಪನಿಗಳು ತಮ್ಮದೇ ವೆಚ್ಚದಲ್ಲಿ ಸೌಲಭ್ಯವನ್ನು ಕಲ್ಪಿಸುವುದರಿಂದ ಸಂಸ್ಥೆಗಳ ಮೇಲೆ ಹೊರೆ ಬೀಳುವುದಿಲ್ಲ ಎಂದು ಹೇಳಲಾಗಿದೆ.ಉಚಿತವಾಗಿ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು 4 ಎಂ.ಬಿ.ಪಿ.ಎಸ್. ವೇಗಕ್ಕಿಂತ ಕಡಿಮೆ ಇಲ್ಲದಂತೆ ನೀಡಲಾಗುವುದು. ಮೊಬೈಲ್/ ಲ್ಯಾಪ್ ಟಾಪ್ ಗಳಿಗೆ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…