ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ನಡುವೆ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಖಡಕ್ ವಾರ್ನಿಂಗ್ ನೀಡಿದ ಪರಿಣಾಮ ಖಾಸಗಿ ಆಸ್ಪತ್ರೆಗಳ ವೈದ್ಯರು ಇಂದಿನಿಂದ ಎಂದಿನಂತೆ ಕೆಲಸ ಮಾಡಲು ಮುಂದಾಗಿದ್ದಾರೆ.

ಈ ನಡುವೆ ಖಾಸಗಿ ವೈದ್ಯರು ಮಸೂದೆಯನ್ನು ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ವೇಳೆಯಲ್ಲಿ ಅತ್ತ ಸಕ್ಕರೆ ನಾಡು ಮಂಡ್ಯದ ವೈದ್ಯರೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅವರ ಹೆಸರು ಡಾ ಶಂಕರೇಗೌಡ. ನವೆಂಬರ್ 3ರಂದು ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ನೀಡಿದ್ದ ಕರೆಗೂ ಬೆಂಬಲ ನೀಡದೇ ಕರ್ತವ್ಯ ನಿರ್ವಹಿಸಿದ್ದರು.

ಕೆ.ಪಿ.ಎಂ.ಈ ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿದ್ದ ಮುಷ್ಕರಕ್ಕೆ ಯಾವುದೇ ಬೆಂಬಲ ನೀಡದೆ ತಮ್ಮ ಪಾಡಿಗೆ ತಮ್ಮ ಕೆಲಸವನ್ನು ಮಾಡುತ್ತ, ರೋಗಿಗಳ ಸೇವೆಯಲ್ಲಿ ತಮ್ಮನು ತೊಡಗಿಸಿಕೊಂಡಿದ್ದರು. ಡಾ.ಶಂಕರೇಗೌಡ. ಚರ್ಮ ರೋಗದ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದವರು.

ಶಿವಳ್ಳಿ ಗ್ರಾಮದವರಾದ ಇವರು ಬೆಳಿಗ್ಗೆ ತಮ್ಮ ಗ್ರಾಮದಲ್ಲಿ ಮತ್ತು ಮಧ್ಯಾಹ್ನ ಮಂಡ್ಯದ ತಮ್ಮ ಚಿಕಿತ್ಸಾಲಯದಲ್ಲಿ ರೋಗಿಗಳಿಗೆ ಕೇವಲ 5 ರೂ ಪಡೆದು ಚಿಕಿತ್ಸೆ ನೀಡುತ್ತಾರೆ. ಎಷ್ಟೋ ಬಾರಿ 5 ರೂ ಗಳನ್ನು ಸಹ ಪಡೆಯುವುದಿಲ್ಲ. ಮೂಲತಃ ಕೃಷಿಕ ಕುಟುಂಬಕ್ಕೆ ಸೇರಿದ ಶಂಕರೇ ಗೌಡರು ತಮ್ಮ 6 ಎಕರೆ ಭೂಮಿಯಲ್ಲಿ ಕೃಷಿ ಕೆಲಸದಲ್ಲೂ ತೊಡಗಿದ್ದಾರೆ , ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಾರೆ.

ತಮ್ಮ ವೃತ್ತಿ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಶಂಕರೇ ಗೌಡರು ನಾನು ಹಣ ಮಾಡುವುದಕ್ಕೆ ಈ ವೃತ್ತಿಯನ್ನು ಆಯ್ದುಕೊಂಡಿಲ್ಲ, ಜನರ ಸೇವೆಯೇ ನನ್ನ ಉದ್ದೇಶ ಅಂತ ಹೇಳುತ್ತಾರೆ. ಇದೇ ವೇಳೆ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆ ಬಗ್ಗೆ ಕೂಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕಾಯಿದೆ ಬಹಳ ಕಾಲದ ಹಿಂದೆ ಜಾರಿಗೆ ಬರಬೇಕಾಗಿತ್ತು, ಆದರೆ ತಡವಾಗಿ ಈ ಕಾಯ್ದೆ ಜಾರಿಗೆ ಬರಲು ಸಿದ್ದವಾಗಿರುವುದು ಖುಷಿಯ ವಿಚಾರ ಅಂತ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…