ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ನಡುವೆ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಖಡಕ್ ವಾರ್ನಿಂಗ್ ನೀಡಿದ ಪರಿಣಾಮ ಖಾಸಗಿ ಆಸ್ಪತ್ರೆಗಳ ವೈದ್ಯರು ಇಂದಿನಿಂದ ಎಂದಿನಂತೆ ಕೆಲಸ ಮಾಡಲು ಮುಂದಾಗಿದ್ದಾರೆ.

ಈ ನಡುವೆ ಖಾಸಗಿ ವೈದ್ಯರು ಮಸೂದೆಯನ್ನು ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ವೇಳೆಯಲ್ಲಿ ಅತ್ತ ಸಕ್ಕರೆ ನಾಡು ಮಂಡ್ಯದ ವೈದ್ಯರೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅವರ ಹೆಸರು ಡಾ ಶಂಕರೇಗೌಡ. ನವೆಂಬರ್ 3ರಂದು ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ನೀಡಿದ್ದ ಕರೆಗೂ ಬೆಂಬಲ ನೀಡದೇ ಕರ್ತವ್ಯ ನಿರ್ವಹಿಸಿದ್ದರು.

ಕೆ.ಪಿ.ಎಂ.ಈ ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿದ್ದ ಮುಷ್ಕರಕ್ಕೆ ಯಾವುದೇ ಬೆಂಬಲ ನೀಡದೆ ತಮ್ಮ ಪಾಡಿಗೆ ತಮ್ಮ ಕೆಲಸವನ್ನು ಮಾಡುತ್ತ, ರೋಗಿಗಳ ಸೇವೆಯಲ್ಲಿ ತಮ್ಮನು ತೊಡಗಿಸಿಕೊಂಡಿದ್ದರು. ಡಾ.ಶಂಕರೇಗೌಡ. ಚರ್ಮ ರೋಗದ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದವರು.

ಶಿವಳ್ಳಿ ಗ್ರಾಮದವರಾದ ಇವರು ಬೆಳಿಗ್ಗೆ ತಮ್ಮ ಗ್ರಾಮದಲ್ಲಿ ಮತ್ತು ಮಧ್ಯಾಹ್ನ ಮಂಡ್ಯದ ತಮ್ಮ ಚಿಕಿತ್ಸಾಲಯದಲ್ಲಿ ರೋಗಿಗಳಿಗೆ ಕೇವಲ 5 ರೂ ಪಡೆದು ಚಿಕಿತ್ಸೆ ನೀಡುತ್ತಾರೆ. ಎಷ್ಟೋ ಬಾರಿ 5 ರೂ ಗಳನ್ನು ಸಹ ಪಡೆಯುವುದಿಲ್ಲ. ಮೂಲತಃ ಕೃಷಿಕ ಕುಟುಂಬಕ್ಕೆ ಸೇರಿದ ಶಂಕರೇ ಗೌಡರು ತಮ್ಮ 6 ಎಕರೆ ಭೂಮಿಯಲ್ಲಿ ಕೃಷಿ ಕೆಲಸದಲ್ಲೂ ತೊಡಗಿದ್ದಾರೆ , ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಾರೆ.

ತಮ್ಮ ವೃತ್ತಿ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಶಂಕರೇ ಗೌಡರು ನಾನು ಹಣ ಮಾಡುವುದಕ್ಕೆ ಈ ವೃತ್ತಿಯನ್ನು ಆಯ್ದುಕೊಂಡಿಲ್ಲ, ಜನರ ಸೇವೆಯೇ ನನ್ನ ಉದ್ದೇಶ ಅಂತ ಹೇಳುತ್ತಾರೆ. ಇದೇ ವೇಳೆ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆ ಬಗ್ಗೆ ಕೂಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕಾಯಿದೆ ಬಹಳ ಕಾಲದ ಹಿಂದೆ ಜಾರಿಗೆ ಬರಬೇಕಾಗಿತ್ತು, ಆದರೆ ತಡವಾಗಿ ಈ ಕಾಯ್ದೆ ಜಾರಿಗೆ ಬರಲು ಸಿದ್ದವಾಗಿರುವುದು ಖುಷಿಯ ವಿಚಾರ ಅಂತ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…