ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿ ಬಳಸಿ ಬಿಸಾಡುವ ಈರುಳ್ಳಿ ಸಿಪ್ಪೆಯಿಂದ ಎಷ್ಟು ಉಪಯೋಗವಿದೆ ಎಂದು ಗೊತ್ತಾದರೆ ನೀವು ಅದನ್ನು ಕಸದ ಬುಟ್ಟಿಗೆ ಎಸೆಯುವ ಮುನ್ನ ಯೋಚಿಸುವಿರಿ.

ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.

ಈ ವಿಷಯ ಅರಿತು ನಿಮ್ಮ ಹುಬ್ಬು ಮೇಲೇರಿದರೂ ಇದು ನಿಜವೆಂದು ಈಗ ಸಾಬೀತಾಗಿದ್ದು ಈ ಸಿಪ್ಪೆಗಳಲ್ಲಿ ಹುದುಗಿರುವ ಪೋಷಕಾಂಶ ಹಾಗೂ ಇತರ ಔಷಧೀಯ ಗುಣಗಳ ಬಗ್ಗೆ ಹಲವು ಮಾಹಿತಿಗಳನ್ನು ಪ್ರಕಟಿಸಲಾಗಿದೆ.
ಒಡೆದ ಹಿಮ್ಮಡಿಗೆ:-
ಈ ಚಳಿಗಾಲದಲ್ಲಿ ಕಾಲಿನ ಹಿಮ್ಮಡಿ ಒಡೆತ ಸಾಮಾನ್ಯ ಸಮಸ್ಯೆ. ಈ ಸಮಸ್ಯೆಗೆ ಈರುಳ್ಳಿ ಸಿಪ್ಪೆಯನ್ನು ಬಳಸಬಹುದು.

ಈರುಳ್ಳಿ ಸಿಪ್ಪೆಯನ್ನು 10 ರಿಂದ 20 ನಿಮಿಷ ನೀರಿನಲ್ಲಿ ಕುದಿಸಿ ಆ ನೀರಿನಲ್ಲಿ ಕಾಲು ಅದ್ದಿಟ್ಟರೆ ಹಿಮ್ಮಡಿ ಮೃದುವಾಗುವುದು.
ಕಂಪೋಸ್ಟ್ ಗೆ ಬಳಸಿ:-
ನಿಮ್ಮ ಮನೆಯಲ್ಲಿ ಸಸಿಯಿದ್ದರೆ ಅದಕ್ಕೆ ಈರುಳ್ಳಿ ಸೊಪ್ಪನ್ನು ಕಂಪೋಸ್ಟ್ ಮಾಡಿ ಹಾಕಿ. ಇದು ಗಿಡಗಳಿಗೆ ಬೆಸ್ಟ್ ಗೊಬ್ಬರವಾಗುತ್ತದೆ.

ಸೂಪ್ ಗೆ ಬಳಸಿ:-
ಈರುಳ್ಳಿ ಸಿಪ್ಪೆಯಲ್ಲಿ ಅಧಿಕ ಪ್ರಮಾಣದಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಫೈಬರ್ ಅಂಶವಿರುತ್ತದೆ. ಹಾಗಾಗಿ ಸೂಪ್ ಮಾಡುವಾಗ ಇದನ್ನು ಬಳಸಬಹುದು.

ಈ ಸಿಪ್ಪೆಗಳಲ್ಲಿ ಅಧಿಕ ಪ್ರಮಾಣದ ಕರಗದ ನಾರು, ಫ್ಲೇವನಾಯ್ಡುಗಳು, ವಿಟಮಿನ್ ಎ,ಸಿ ಮತ್ತು ಇ ಇವೆ. ಫ್ಲೇವನಾಯ್ಡುಗಳಲ್ಲಿ ಕ್ವೆರ್ಸಟಿನ್ ಎಂಬ ಪೋಷಕಾಂಶದ ಅಂಶ ಗರಿಷ್ಠ ಪ್ರಮಾಣದಲ್ಲಿದ್ದು ಇದೊಂದು ಉತ್ತಮ ಆಂಟಿ ಆಕ್ಸಿಡೆಂಟು ಹಾಗೂ ಉರಿಯೂತ ನಿವಾರಕವೂ ಆಗಿದೆ.

ಈ ಪೋಷಕಾಂಶಕ್ಕೆ ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸುವ ಗುಣವಿದೆ ಹಾಗೂ ಕೆಟ್ಟ ಕೊಲೆಸ್ಟ್ರಾಲ್ಗಳನ್ನು ನಿವಾರಿಸುವ ಹಾಗೂ ರಕ್ತನಾಳಗಳ ಒಳಗೆ ಜಿಡ್ಡು ಅಂಟಿಕೊಳ್ಳುವ ಸಾಧ್ಯತೆಗಳನ್ನು ಕಡಿಮೆಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…