ಸ್ಪೂರ್ತಿ

ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

139

ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

ಮಂಜುನಾಥ್ ನಿಂಗಪ್ಪ ಪೂಜಾರಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡ್ತಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೂ ಕಚೇರಿಯಲ್ಲಿ ಡ್ಯೂಟಿ, ಸಂಜೆ 6ರ ನಂತರ ಓಲಾ ಆಟೋ ಆಂಬ್ಯುಲೆನ್ಸ್ ಓಡಿಸ್ತಾರೆ. ಮಂಜುನಾಥ, ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 9 ಗಂಟೆಯವರೆಗೂ ರೋಗಿಗಳನ್ನು ಉಚಿತವಾಗಿ ಆಸ್ಪತ್ರೆ ತಲುಪಿಸುವ ಕೆಲಸ ಮಾಡ್ತಿದ್ದಾರೆ.

ತುರ್ತು ಸಂದರ್ಭದಲ್ಲಿ ರೋಗಿಗಳ ಕರೆಗೆ ಓಡುತ್ತಾರೆ. ಇವರು ರಾತ್ರಿ ಎಷ್ಟೊತ್ತಿಗೆ ಕರೆದ್ರೂ ಆಟೋ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ತಲುಪಿಸಲು ನಿರಾಕರಿಸುವುದಿಲ್ಲ. ಅದು ಕೂಡ ಉಚಿತವಾಗಿ ಅನ್ನೋದು ವಿಶೇಷ. ಅಷ್ಟೇ ಅಲ್ಲ ಪ್ರತಿ ತಿಂಗಳು ತಮ್ಮ ಸಂಬಳದಲ್ಲಿ ಸ್ವಲ್ಪ ಹಣವನ್ನು ಆಶ್ರಯ ಫೌಂಡೇಶನ್ ಗೆ ದೇಣಿಗೆಯಾಗಿ ನೀಡುತ್ತಾರೆ.

ಈ ಮೂಲಕ ಸಮಾಜಕ್ಕೆ ಅಲ್ಪ ಕೊಡುಗೆಯನ್ನಾದ್ರೂ ಕೊಡುತ್ತಿದ್ದೇನಲ್ಲ ಎಂಬ ಸಮಾಧಾನ ಅವರಿಗೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕನಿಷ್ಟ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ತಮ್ಮ ಪುಣ ಎಂದುಕೊಳ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಸುದ್ದಿ

    ತಮ್ಮ ಚಿತ್ರದ ಡೈಲಾಗ್‌ಗೆ ಟಿಕ್‌ಟಾಕ್‌ ಮಾಡಿದವರಿಗೆ ವಿಶೇಷ ಅವಕಾಶವೊಂದನ್ನು ನೀಡುತ್ತಿರುವ – ರಾಧಿಕಾ ಕುಮಾರಸ್ವಾಮಿ,.!

    ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್‌ ಈಗಾಗಲೇ ಸಾಕಷ್ಟು ಫೇಮಸ್‌ ಆಗಿದ್ದು, ಟಿಕ್‌ಟಾಕ್‌‌ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…