News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

149

ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

ಮಂಜುನಾಥ್ ನಿಂಗಪ್ಪ ಪೂಜಾರಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡ್ತಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೂ ಕಚೇರಿಯಲ್ಲಿ ಡ್ಯೂಟಿ, ಸಂಜೆ 6ರ ನಂತರ ಓಲಾ ಆಟೋ ಆಂಬ್ಯುಲೆನ್ಸ್ ಓಡಿಸ್ತಾರೆ. ಮಂಜುನಾಥ, ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 9 ಗಂಟೆಯವರೆಗೂ ರೋಗಿಗಳನ್ನು ಉಚಿತವಾಗಿ ಆಸ್ಪತ್ರೆ ತಲುಪಿಸುವ ಕೆಲಸ ಮಾಡ್ತಿದ್ದಾರೆ.

ತುರ್ತು ಸಂದರ್ಭದಲ್ಲಿ ರೋಗಿಗಳ ಕರೆಗೆ ಓಡುತ್ತಾರೆ. ಇವರು ರಾತ್ರಿ ಎಷ್ಟೊತ್ತಿಗೆ ಕರೆದ್ರೂ ಆಟೋ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ತಲುಪಿಸಲು ನಿರಾಕರಿಸುವುದಿಲ್ಲ. ಅದು ಕೂಡ ಉಚಿತವಾಗಿ ಅನ್ನೋದು ವಿಶೇಷ. ಅಷ್ಟೇ ಅಲ್ಲ ಪ್ರತಿ ತಿಂಗಳು ತಮ್ಮ ಸಂಬಳದಲ್ಲಿ ಸ್ವಲ್ಪ ಹಣವನ್ನು ಆಶ್ರಯ ಫೌಂಡೇಶನ್ ಗೆ ದೇಣಿಗೆಯಾಗಿ ನೀಡುತ್ತಾರೆ.

ಈ ಮೂಲಕ ಸಮಾಜಕ್ಕೆ ಅಲ್ಪ ಕೊಡುಗೆಯನ್ನಾದ್ರೂ ಕೊಡುತ್ತಿದ್ದೇನಲ್ಲ ಎಂಬ ಸಮಾಧಾನ ಅವರಿಗೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕನಿಷ್ಟ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ತಮ್ಮ ಪುಣ ಎಂದುಕೊಳ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ