News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

150

ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

ಮಂಜುನಾಥ್ ನಿಂಗಪ್ಪ ಪೂಜಾರಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡ್ತಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೂ ಕಚೇರಿಯಲ್ಲಿ ಡ್ಯೂಟಿ, ಸಂಜೆ 6ರ ನಂತರ ಓಲಾ ಆಟೋ ಆಂಬ್ಯುಲೆನ್ಸ್ ಓಡಿಸ್ತಾರೆ. ಮಂಜುನಾಥ, ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 9 ಗಂಟೆಯವರೆಗೂ ರೋಗಿಗಳನ್ನು ಉಚಿತವಾಗಿ ಆಸ್ಪತ್ರೆ ತಲುಪಿಸುವ ಕೆಲಸ ಮಾಡ್ತಿದ್ದಾರೆ.

ತುರ್ತು ಸಂದರ್ಭದಲ್ಲಿ ರೋಗಿಗಳ ಕರೆಗೆ ಓಡುತ್ತಾರೆ. ಇವರು ರಾತ್ರಿ ಎಷ್ಟೊತ್ತಿಗೆ ಕರೆದ್ರೂ ಆಟೋ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ತಲುಪಿಸಲು ನಿರಾಕರಿಸುವುದಿಲ್ಲ. ಅದು ಕೂಡ ಉಚಿತವಾಗಿ ಅನ್ನೋದು ವಿಶೇಷ. ಅಷ್ಟೇ ಅಲ್ಲ ಪ್ರತಿ ತಿಂಗಳು ತಮ್ಮ ಸಂಬಳದಲ್ಲಿ ಸ್ವಲ್ಪ ಹಣವನ್ನು ಆಶ್ರಯ ಫೌಂಡೇಶನ್ ಗೆ ದೇಣಿಗೆಯಾಗಿ ನೀಡುತ್ತಾರೆ.

ಈ ಮೂಲಕ ಸಮಾಜಕ್ಕೆ ಅಲ್ಪ ಕೊಡುಗೆಯನ್ನಾದ್ರೂ ಕೊಡುತ್ತಿದ್ದೇನಲ್ಲ ಎಂಬ ಸಮಾಧಾನ ಅವರಿಗೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕನಿಷ್ಟ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ತಮ್ಮ ಪುಣ ಎಂದುಕೊಳ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಸೌಂದರ್ಯ

    ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

    ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ

  • ಸಿನಿಮಾ

    ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

    ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…