ಗ್ಯಾಜೆಟ್

ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

1101

ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

 

ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.

ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.

 

ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್‍ನಲ್ಲಿ ಅಪ್‍ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.

 

ಹಲುವು ವರದಿಗಳ ಪ್ರಕಾರ ಸಾರ ಆಪ್  ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್‍ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್‍ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್‍ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್  ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್‍ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.