ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.
ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…