ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…