ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…