ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ