ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…