News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

2407

ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.

ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

 

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.

ಕೃಪೆ: ಉಮೇಶ್ ಆಚಾರ್

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.