News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

2404

ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.

ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

 

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.

ಕೃಪೆ: ಉಮೇಶ್ ಆಚಾರ್

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…