ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ.
ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ ಮೇಲೆ ಹೆಣ್ಣು ಪ್ರೇತಾತ್ಮಗಳು ಪುರುಷರ ಮೇಲೆ ದಾಳಿ ಮಾಡುತ್ತಿವೆಯಂತೆ. ಹಾಗಾಗಿ ಪುರುಷರೆಲ್ಲರು ಹೆಣ್ಣು ದೆವ್ವ ಕಾಡುತ್ತದೆ ಎಂಬ ಭೀತಿಯಲ್ಲಿ ಹೈರಾಣಾಗಿದ್ದಾರೆ. ಅಲ್ಲಿ ಕುಟುಂಬಗಳು ಊರೇ ಬಿಟ್ಟು ಹೋಗುತ್ತಿವೆ. ಇನ್ನು ಊರಲ್ಲಿ ಹೆಣ್ಮಕ್ಕಳು ವಾಸಿಸಲು ದೈರ್ಯ ತೋರುತ್ತಿಲ್ಲ.

ಇನ್ನು ಪುರುಷರು ಊರಲ್ಲಿ ಸಂಜೆಯ ಹೊತ್ತು ಮನೆ ಸೇರಿದ್ರೆ, ಮತ್ತೆ ಹೊರ ಬರುವುದು ಮರುದಿನ ಬೆಳಿಗ್ಗೆ. ಆದ್ದರಿಂದ ಈ ಗ್ರಾಮದಲ್ಲಿ ಮಹಿಳೆಯರು ಮಾತ್ರ ಬದುಕುಳಿಯುತ್ತಿದ್ದಾರೆ. ಆದ್ದರಿಂದ ಪುರುಷರು ಗ್ರಾಮದಲ್ಲಿ ಇರಲು ಭಯಬೀತರಾಗಿ ಜೀವ ಉಳಿದರೆ ಸಾಕು ಎಂದು ಊರನ್ನೇ ಖಾಲಿ ಮಾಡಿ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ. ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಕನ್ನಡದ ಈ ದೆವ್ವದ ಸಿನಿಮಾ ನೋಡಿದ ವ್ಯಕ್ತಿಗೆ ಥಿಯೇಟರ್’ನಲ್ಲಿ ಹಾಗಿದ್ದಾದರೂ ಏನು ಗೊತ್ತಾ..?

ಕಾಶಿಗುಡ ಗ್ರಾಮದಲ್ಲಿ ಸುಮಾರು ಕುಟುಂಬಗಳು ವಾಸ ಮಾಡುತ್ತಿದ್ದು . ಗ್ರಾಮದ ಸಮೀಪ ಕಲ್ಲು ಕ್ಯಾರಿ ಇದ್ದು ಹೆಚ್ಚಿನವರು ಅಲ್ಲಿಗೆ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದಾರೆ.ಆದರೆ ಈಗ ಕೆಲವು ದಿನಗಳಿಂದ ನಮ್ಮ ಮೇಲೆ ಯಾರೋ ದಾಳಿ ಮಾಡಿದಂತೆ ಭಾಸವಾಗುತ್ತಿದೆ. ಹೀಗಾಗಿ ಭಯಗೊಂಡು ನಾವು ಊರನ್ನು ತೊರೆಯುತ್ತಿದ್ದೇವೆ ಎಂದು ಈ ಗ್ರಾಮದ ಪುರುಷರು ಹೇಳಿದ್ದಾರೆ.

ಈ ಗ್ರಾಮದ ಜನರು ಊರನ್ನು ತೊರೆಯುತ್ತಿರುವ ಕಾರಣ ಗ್ರಾಮದಲ್ಲಿರುವ ಮನೆಗಳೆಲ್ಲಾ ಬೀಗ ಹಾಕಿದ್ದಾರೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಈ ಗ್ರಾಮ ಈಗ ದೆವ್ವಗಳ ಕೊಂಪೆಯಾಗಿದೆ.ಸ್ವಲ್ಪ ಜನ ಕತ್ತಲಾಗುವ ಮುನ್ನವೇ ಮನೆಗೆ ಬಂದು ಸೇರುತ್ತಿದ್ದು ಮುಂಜಾನೆ ಆಗುವವರೆಗೂ ಯಾರೂ ಆಚೆ ಹೊರ ಬರಲು ಧೈರ್ಯ ತೋರುತ್ತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….