ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????