ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

6244

ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..

ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.

ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..

ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್‌ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.

ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…