ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

348

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…