ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.
ಮೈಗ್ರೇನ್ ಎಂದರೇನು ?
ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:
ಸಾಮಾನ್ಯವಾಗಿ ಮೈಗ್ರೇನ್ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1 ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.
2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.
3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.
4 . ನಿದ್ರೆ ಮಾತ್ರೆ ಸೇವನೆ, ಬಿ. ಪಿ., ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.
5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.
6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್ ರೋಗಲಕ್ಷಣಗಳು:
ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು ಮೈಗ್ರೇನ್ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.
ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು
ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್ಷನ್-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)
ಮೈಗ್ರೇನ್ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು. ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.
ಮೈಗ್ರೇನ್ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.
ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-
1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.
2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.
3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.
ಮುನ್ಸೂಚನೆಗಳು:–
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.