ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಅದರಲ್ಲೂ ಸಮುದ್ರದದ ಹಡುಗಗಳಲ್ಲಿ ಜನರು ಜೀವನ ಮಾಡುವುದು ನಿಮಗೆ ಗೊತ್ತೆ ಇದೆ. ಆದರೆ ಈ ದೇಶದ ಒಂದು ಬುಡಕಟ್ಟು ಜನಾಂಗದ ಸದಸ್ಯರು ವರ್ಷಪೂರ್ತಿ ಸಮುದ್ರದಲ್ಲಿ ಮೇಲೆ ಮನೆ ಮಾಡಿ ವಾಸ ಮಾಡುತ್ತಿದ್ದಾರೆ.
ಎಲ್ಲಿ ಹೇಗೆ ಗೊತ್ತಾ?
ಮಲೇಷ್ಯಾದ ಬಜೌ ಬುಡಕಟ್ಟು ಸಮುದಾಯದ ಸದಸ್ಯರು ಸಮುದ್ರದ ಮೇಲೆ ಸಣ್ಣ ಮನೆಯನ್ನು ನಿರ್ಮಿಸಿ ತಮ್ಮ ಜೀವನವನ್ನು ಕಳೆಯುತ್ತಾರೆ.
ಸಣ್ಣ ಬುಡಕಟ್ಟು ಸಮುದಾಯವಾಗಿರುವ ಇವರು ಭೂಮಿಮೇಲೆ ನೆಲೆಸುವುದಿಲ್ಲ. ಬರೀ ನೀರಿನ ಮೇಲೆ ಬುದುಕುವುದು ಇವರ ವಿಶೇಷತೆ. ಸಮುದ್ರದ ಅಂಚಿನಲ್ಲಿ ನೀರಿನೊಳಗೆ ಮನೆಕಟ್ಟಿ ಜೀವನ ನಡೆಸುವ ಸಂಪ್ರದಾಯ ಅನಾದಿಕಾಲದಿಂದ ಇವರಿಗೆ ಬಂದಿದೆ.
ನಾಗರಿಕತೆಗಳು ಬೆಳೆದಿದ್ದರೂ ಇನ್ನೂ ಯಾಕೆ ಇಲ್ಲೆ ಇದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನಮ್ಮ ಹಿರಿಯರು ಈ ವ್ಯವಸ್ಥೆಯಲ್ಲಿ ನೆಲೆಸಿದ್ದರು. ನಾವು ಈ ರೀತಿಯ ಮನೆಯಲ್ಲಿ ನೆಲೆಸಿ ಹಿರಿಯರ ಸಂಪ್ರದಾಯವನ್ನು ಮುಂದುವರೆಸುತ್ತಿದ್ದೇವೆ ಎಂದು ಉತ್ತರಿಸುತ್ತಾರೆ.
ಮೀನು ಹಿಡಿಯುವ ಇವರು ಮೂಲತಃ ಫಿಲಿಪೈನ್ಸ್ ಮೂಲದವರಾಗಿದ್ದು, ಇನ್ನು ಮಲೇಷ್ಯಾ ಸರ್ಕಾರ ಇವರಿಗೆ ಪೌರತ್ವ ನೀಡಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.