ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ.
2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ.
ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ ತಮ್ಮ ಫಿಟ್ನೆಸ್ ಕಾರ್ಯಕ್ರಮ ಆರಂಭಿಸಿದ್ದಾರೆ. ಜೆಸ್ಸಿ ಪತ್ನಿ ಆಗ ಗರ್ಭಿಣಿಯಾಗಿದ್ದ ಕಾರಣ ಆಕೆಯನ್ನು ಹೊರತುಪಡಿಸಿ ಉಳಿದವರು ಕ್ರಮೇಣ ಕಠಿಣ ವ್ಯಾಯಾಮವನ್ನು ಶುರುಮಾಡಿದ್ದಾರೆ.
ಇದರ ಪರಿಣಾಮ 6 ತಿಂಗಳಲ್ಲಿ ಕಂಡುಬಂದಿದ್ದು, ಇಡೀ ಕುಟುಂಬ ಫಿಟ್ ಅಂಡ್ ಫೈನ್ ಆಗಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಜೆಸ್ಸಿ ಪ್ರತಿದಿನ ದಿನಚರಿಯನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದು ಅವರ ದೇಹದಲ್ಲಾದ ಬದಲಾವಣೆಯ ಪೋಟೋಗಳು ಈಗ ವೈರಲ್ ಆಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…