ಹಣ ಕಾಸು

ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

2419

ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ  ಈ ಬ್ರಹ್ಮಾಂಡದಲ್ಲಿ ಪಾಸಿಟಿವ್  ಎನರ್ಜಿಗಳು  ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.

ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…

  • ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ಮನಿ ಪ್ಲಾಂಟ್ ಇಡಬೇಕು, ಏನಕ್ಕೆ ಗೊತ್ತಾ?

ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.

2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್  ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ  ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.

ಈ  ಶೀಲ್ಡ್ ಅನ್ನೋದು  ಇ ಎಮ್  ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.

  • ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡಬೇಕು…

ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ   ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ  ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.

  • ಚೂಪಾದ ಮೂಲೆಗಳಿರೋ ಮೇಜಿನ ಮಧ್ಯಭಾಗದಲ್ಲಿ ಮನಿ ಪ್ಲಾಂಟ್ ಇಟ್ಟು ನೋಡಿ

ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.

  • ಎಲೆಗಳು ನೆಲ ತಾಗೋ ಹಾಗೆ ಅಥ್ವಾ ಮೇಜಿನ ಕೆಳ್ಗಡೆ ಬೀಳೋ ಹಾಗೆ ಮನಿ ಪ್ಲಾಂಟ್ ಗಿಡ ಇಡ್ಬೇಡಿ

ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.

  • ಯಾವ್ದೇ ಕಾರಣಕ್ಕೂ ಈಶಾನ್ಯ ದಿಕ್ಕಿಗೆ ಮನಿ ಪ್ಲಾಂಟ್ ಇಡ್ಬೇಡಿ, ನೀರಿನ ತರಹ ದುಡ್ಡು ಖರ್ಚಾಗತ್ತೆ ನೋಡಿ

ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!

  • ಎಲೆಗಳು ಒಣಗಿದ್ರೆ, ಹಳ್ದಿಯಾಗಿದ್ರೆ ಕಿತ್ತಾಕಿ ಇಟ್ಬಿಡಿ, ಇಲ್ಲಾಂದ್ರೆ ವಾಸ್ತು ದೋಷ ಬರತ್ತೆ

  • ಆಗ್ಗಾಗ್ಗೆ ಚನ್ನಾಗಿ ಎಲೆಗಳನ್ನ ಕತ್ತರಿಸಿ ಒಳ್ಳೆ ಶೈನಿಂಗ್ ಕೊಡಿ — ಎನರ್ಜಿಗೋಸ್ಕರ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.