ಹಣ ಕಾಸು

ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

2405

ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ  ಈ ಬ್ರಹ್ಮಾಂಡದಲ್ಲಿ ಪಾಸಿಟಿವ್  ಎನರ್ಜಿಗಳು  ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.

ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…

  • ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ಮನಿ ಪ್ಲಾಂಟ್ ಇಡಬೇಕು, ಏನಕ್ಕೆ ಗೊತ್ತಾ?

ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.

2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್  ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ  ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.

ಈ  ಶೀಲ್ಡ್ ಅನ್ನೋದು  ಇ ಎಮ್  ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.

  • ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡಬೇಕು…

ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ   ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ  ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.

  • ಚೂಪಾದ ಮೂಲೆಗಳಿರೋ ಮೇಜಿನ ಮಧ್ಯಭಾಗದಲ್ಲಿ ಮನಿ ಪ್ಲಾಂಟ್ ಇಟ್ಟು ನೋಡಿ

ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.

  • ಎಲೆಗಳು ನೆಲ ತಾಗೋ ಹಾಗೆ ಅಥ್ವಾ ಮೇಜಿನ ಕೆಳ್ಗಡೆ ಬೀಳೋ ಹಾಗೆ ಮನಿ ಪ್ಲಾಂಟ್ ಗಿಡ ಇಡ್ಬೇಡಿ

ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.

  • ಯಾವ್ದೇ ಕಾರಣಕ್ಕೂ ಈಶಾನ್ಯ ದಿಕ್ಕಿಗೆ ಮನಿ ಪ್ಲಾಂಟ್ ಇಡ್ಬೇಡಿ, ನೀರಿನ ತರಹ ದುಡ್ಡು ಖರ್ಚಾಗತ್ತೆ ನೋಡಿ

ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!

  • ಎಲೆಗಳು ಒಣಗಿದ್ರೆ, ಹಳ್ದಿಯಾಗಿದ್ರೆ ಕಿತ್ತಾಕಿ ಇಟ್ಬಿಡಿ, ಇಲ್ಲಾಂದ್ರೆ ವಾಸ್ತು ದೋಷ ಬರತ್ತೆ

  • ಆಗ್ಗಾಗ್ಗೆ ಚನ್ನಾಗಿ ಎಲೆಗಳನ್ನ ಕತ್ತರಿಸಿ ಒಳ್ಳೆ ಶೈನಿಂಗ್ ಕೊಡಿ — ಎನರ್ಜಿಗೋಸ್ಕರ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…