ಹಣ ಕಾಸು

ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

2401

ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ  ಈ ಬ್ರಹ್ಮಾಂಡದಲ್ಲಿ ಪಾಸಿಟಿವ್  ಎನರ್ಜಿಗಳು  ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.

ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…

  • ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ಮನಿ ಪ್ಲಾಂಟ್ ಇಡಬೇಕು, ಏನಕ್ಕೆ ಗೊತ್ತಾ?

ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.

2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್  ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ  ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.

ಈ  ಶೀಲ್ಡ್ ಅನ್ನೋದು  ಇ ಎಮ್  ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.

  • ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡಬೇಕು…

ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ   ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ  ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.

  • ಚೂಪಾದ ಮೂಲೆಗಳಿರೋ ಮೇಜಿನ ಮಧ್ಯಭಾಗದಲ್ಲಿ ಮನಿ ಪ್ಲಾಂಟ್ ಇಟ್ಟು ನೋಡಿ

ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.

  • ಎಲೆಗಳು ನೆಲ ತಾಗೋ ಹಾಗೆ ಅಥ್ವಾ ಮೇಜಿನ ಕೆಳ್ಗಡೆ ಬೀಳೋ ಹಾಗೆ ಮನಿ ಪ್ಲಾಂಟ್ ಗಿಡ ಇಡ್ಬೇಡಿ

ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.

  • ಯಾವ್ದೇ ಕಾರಣಕ್ಕೂ ಈಶಾನ್ಯ ದಿಕ್ಕಿಗೆ ಮನಿ ಪ್ಲಾಂಟ್ ಇಡ್ಬೇಡಿ, ನೀರಿನ ತರಹ ದುಡ್ಡು ಖರ್ಚಾಗತ್ತೆ ನೋಡಿ

ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!

  • ಎಲೆಗಳು ಒಣಗಿದ್ರೆ, ಹಳ್ದಿಯಾಗಿದ್ರೆ ಕಿತ್ತಾಕಿ ಇಟ್ಬಿಡಿ, ಇಲ್ಲಾಂದ್ರೆ ವಾಸ್ತು ದೋಷ ಬರತ್ತೆ

  • ಆಗ್ಗಾಗ್ಗೆ ಚನ್ನಾಗಿ ಎಲೆಗಳನ್ನ ಕತ್ತರಿಸಿ ಒಳ್ಳೆ ಶೈನಿಂಗ್ ಕೊಡಿ — ಎನರ್ಜಿಗೋಸ್ಕರ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಉಪಯುಕ್ತ ಮಾಹಿತಿ

    ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…