ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ ಈ ಬ್ರಹ್ಮಾಂಡದಲ್ಲಿ ಪಾಸಿಟಿವ್ ಎನರ್ಜಿಗಳು ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.
ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…
ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.
2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್ ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.
ಈ ಶೀಲ್ಡ್ ಅನ್ನೋದು ಇ ಎಮ್ ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.
ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.
ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.
ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.
ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…