News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಹಣ ಕಾಸು

ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

2422

ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

ಹಾಗಂತ ಇದನ್ನು ಎಲ್ಲೆಂದ್ರಲ್ಲಿ ಇಟ್ರೆ ಅದ್ರಷ್ಟ ಬರಲ್ಲ . ಅದನ್ನು ಸರಿಯಾದ ಜಾಗದಲ್ಲಿ ಇಟ್ಟಾಗ ಮಾತ್ರ ನಿಮ್ ಅದ್ರಷ್ಟ ಬದ್ಲಾಗತ್ತೆ. ವಾಸ್ತು ಶಾಸ್ತ್ರದ ನಂಬಿಕೆಯಂತೆ  ಈ ಬ್ರಹ್ಮಾಂಡದಲ್ಲಿ ಪಾಸಿಟಿವ್  ಎನರ್ಜಿಗಳು  ಅಗಾಧವಾಗಿರತ್ತೆ. ಮನಿ ಪ್ಲಾಂಟ್ನ್ ಸರಿಯಾದ ಜಾಗದಲ್ಲಿ ಇಟ್ಟಾಗ ಅದು ಎನರ್ಜಿಯನ್ನ ಸೆಳ್ಕೊಂಡ್ ಬಿಡತ್ತೆ. ಹಾರ್ಟ್ ಶೇಪಲ್ಲಿರೋ ಎಲೆ ಗೆಳೆತನವನ್ನ ಶಾಶ್ವತವಾಗಿರುವಂತೆ ಮಾಡತ್ತೆ.

ಹಾಗಾದ್ರೆ ಈ ಮಣಿ ಪ್ಲಾಂಟ್ ಗಿಡವನ್ನು ಹೇಗೆ ಮತ್ತು ಎಲ್ಲಿ ಇಡಬೇಕು, ಎಂಬ ವಿವರಣೆಗಾಗಿ ಮುಂದೆ ಓದಿ…

  • ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ಮನಿ ಪ್ಲಾಂಟ್ ಇಡಬೇಕು, ಏನಕ್ಕೆ ಗೊತ್ತಾ?

ವಿಜ್ಞಾನಿಗಳ ಪ್ರಕಾರ ಮನಿ ಪ್ಲಾಂಟ್ ಕಂಪ್ಯೂಟರ್, ಟೆಲಿವಿಷನ್, ವೈ ಪೈ ರೂಟರ್ ಪಕ್ಕ ಇಟ್ರೆ ಅದು ವಿಕಿರಣವನ್ನ ಸೆಳೆಯತ್ತೆ.

2015 ನೇ ಇಸ್ವಿನಲ್ಲಿ ಭಾರತೀಯ ಸಂಶೋಧಕರಾದ ಫಾರೂಕ್ ಅಲಿ, ಮತ್ತು ಬಿ. ಬೆಳ್ಮಗಿ ಹಾಗೂ ಸುಧಾಬಿಂದು ರೇ ಇವ್ರುಗಳು ಸ್ಪೆಸಿಫಿಕ್ ಅಬ್ಸಾರ್ಬಷನ್ ರೇಟ್  ಮತ್ತು ಮನಿ ಪ್ಲಾಂಟ್ನ ರಕ್ಷಣಾ ವಿಕಿರಣದ  ಪ್ರಮಾಣ 2.4 GHz. ಅವ್ರಗಳ ಅಧ್ಯಯನದ ಪ್ರಕಾರ ಮನಿ ಪ್ಲಾಂಟ್ ಎಲೆಕ್ಟ್ರೋ ಮಾಗ್ನೆಟಿಕ್ ಶೀಲ್ಡಿಂಗ್ನ್ ತನ್ನ ಸುತ್ತ ಮುತ್ತ ಇರೋ ಹಾಗೆ ನೋಡ್ಕೊಳ್ಳತ್ತೆ.

ಈ  ಶೀಲ್ಡ್ ಅನ್ನೋದು  ಇ ಎಮ್  ವಿಕಿರಣವನ್ನ ಸೆಳ್ಕೊಂಡ್ ಬಿಡತ್ತೆ. ಇದು ನಮ್ಗೆಲ್ಲಾ ಆಗ್ ಬರ್ದೆ ಇರೋ ವಿಕಿರಣ. ಅದ್ಕೊಸ್ಕರನೇ ಇದ್ನ ಕಂಪ್ಯೂಟರ್ ವೈ ಫೈ ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಪಕ್ಕ ನೀರ್ ಹಾಕಿ ಬೆಳ್ಸಿ.

  • ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ ಇಡಬೇಕು…

ವಾಸ್ತು ಪ್ರಕಾರ ಮನಿ ಪ್ಲಾಂಟ್ನ್ ಅಗ್ನಿ ಮೂಲೆಯಲ್ಲಿ   ಇಡೊದ್ರಿಂದ ಅಗ್ನಿ ಮೂಲೆಯಲ್ಲಿ ಇಡೋದ್ರಿಂದ ನಿಮ್ಗೂ ನಿಮ್ ಮನೆಯವ್ರಿಗೂ  ಒಳ್ಳೆಯ ಆರೋಗ್ಯ ತನ್ನಿಂದ ತಾನೇ ಬರತ್ತೆ.

  • ಚೂಪಾದ ಮೂಲೆಗಳಿರೋ ಮೇಜಿನ ಮಧ್ಯಭಾಗದಲ್ಲಿ ಮನಿ ಪ್ಲಾಂಟ್ ಇಟ್ಟು ನೋಡಿ

ಇದರಿಂದ ಒತ್ತಡ ಮತ್ತೆ ಆತಂಕ ಇರೋರಿಗೆ ಕಮ್ಮಿಯಾಗತ್ತೆ.

  • ಎಲೆಗಳು ನೆಲ ತಾಗೋ ಹಾಗೆ ಅಥ್ವಾ ಮೇಜಿನ ಕೆಳ್ಗಡೆ ಬೀಳೋ ಹಾಗೆ ಮನಿ ಪ್ಲಾಂಟ್ ಗಿಡ ಇಡ್ಬೇಡಿ

ಮೇಲೆ ಹೇಳಿದ ಹಾಗೇನಾದ್ರೂ ಇಟ್ರೆ ಮನೆಯಲ್ಲಿ ಯಾವಾಗ್ ನೋಡಿದ್ರೂ ಜಗಳ ಅಂತ ವಾಸ್ತು ಶಾಸ್ತ್ರ ಹೇಳುತ್ತೆ.

  • ಯಾವ್ದೇ ಕಾರಣಕ್ಕೂ ಈಶಾನ್ಯ ದಿಕ್ಕಿಗೆ ಮನಿ ಪ್ಲಾಂಟ್ ಇಡ್ಬೇಡಿ, ನೀರಿನ ತರಹ ದುಡ್ಡು ಖರ್ಚಾಗತ್ತೆ ನೋಡಿ

ಜೊತೆಗೆ ನಿಮಗೆ ಅನಾರೋಗ್ಯ ಹಾಗೋದು ಹೆಚ್ಚು. ಇಲ್ಲಿ ಓದಿ:-ಈ ಗಿಡ ನೆಟ್ಟರೆ ಶ್ರಿಮಂತರಾಗುತ್ತಾರಂತೆ..!

  • ಎಲೆಗಳು ಒಣಗಿದ್ರೆ, ಹಳ್ದಿಯಾಗಿದ್ರೆ ಕಿತ್ತಾಕಿ ಇಟ್ಬಿಡಿ, ಇಲ್ಲಾಂದ್ರೆ ವಾಸ್ತು ದೋಷ ಬರತ್ತೆ

  • ಆಗ್ಗಾಗ್ಗೆ ಚನ್ನಾಗಿ ಎಲೆಗಳನ್ನ ಕತ್ತರಿಸಿ ಒಳ್ಳೆ ಶೈನಿಂಗ್ ಕೊಡಿ — ಎನರ್ಜಿಗೋಸ್ಕರ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…