ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.
ಮನಿಪ್ಲಾಂಟ್ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.
ಆದರೆ ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.
ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…