ವಿಚಿತ್ರ ಆದರೂ ಸತ್ಯ

ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

3732

ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ  ಹೆಸರು ಮನಿಪ್ಲಾಂಟ್‌. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ  ಹಾಕಿರುವುದನ್ನು ನೋಡಿರುತ್ತೀರಿ.

ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ.

ಮನಿಪ್ಲಾಂಟ್‌ನ ಲಾಭೆಂದರೆ ಮನೆಯಲ್ಲಿಯಾ ಆಂಗಳದಲ್ಲಿ ಎಲ್ಲಿ ಬೇಕಿದ್ದರೂ ಸುಲಭವಾಗಿ ಈ ಗಿಡವನ್ನು ಇರಿಸಬಹುದಾಗಿದೆ. ವಾಸ್ತುವಿನಲ್ಲಿ ನಂಬಿಕೆ ಇರುವವರು ಮನಿಪ್ಲಾಂಟ್ ಇರಿಸುವಾಗ ಕೆಲವು ವಿಷಯಗಳನ್ನು ಗಮಿಸಬಹುದು.

ಆದರೆ ಮನಿಪ್ಲಾಂಟ್‌ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.

ಮನಿಪ್ಲಾಂಟನ್ನು ನೀವು ಆಗ್ನೇಯ ಅಥವಾ ದಕ್ಷಿಣ ಪೂರ್ವ ದಿಕ್ಕಲ್ಲಿಡಿ. ಇದು ಉತ್ತಮ. ಈ ದಿಕ್ಕಿನಲ್ಲಿ ಗಿಡ ಇಡುವುದರಿಂದ ಸಕಾರಾತ್ಮಕ ಶಕ್ತಿ ಸಿಗುತ್ತದೆ. ಆ ದಿಕ್ಕಿನಲ್ಲಿ ಗಣಪತಿ ಇದೆ ಎನ್ನುತ್ತಾರೆ.

 

ಗಣೇಶನನ್ನು ವಿಘ್ನನಾಶಕ ಎನ್ನುತ್ತಾರೆ. ಶುಕ್ರನನ್ನು ಸಮೃದ್ಧಿಯ ಸಂಕೇತ ಎನ್ನುತ್ತಾರೆ. ಆದ್ದರಿಂದ ಇದನ್ನು ಯಾವಾಗಲು ಆಗ್ನೇಯ ದಿಕ್ಕಿಗಿಡಿ. ಮನಿಪ್ಲಾಂಟ್ ಯಾವಾಗಲು ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸಿನಿಮಾ, ಸುದ್ದಿ

    ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

    ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.  ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…