ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

ಇಂದು ಭಾರತದಂತಹ ವಿವಿಧ ಸಂಸ್ಕೃತಿಗಳ ದೇಶದಲ್ಲಿ ಯುವಜನತೆ ವೈವಾಹಿಕ ಸಂಬಂಧಕ್ಕೆ ಧುಮುಕುವ ಮುನ್ನ ಮುಂದಿನ ದಿನಗಳಲ್ಲಿ ತಮ್ಮ ಜೋಡಿ ಸಮರ್ಪಕವಾಗಬಹುದೇ ಎಂದು ಪ್ರಮಾಣಿಸಿ ನೋಡಿದ ಬಳಿಕವೇ ಮುಂದಡಿಯಿಡುವ ಪರಿಯನ್ನು ನಿಧಾನವಾಗಿ ಅನ್ವಯಿಸಿಕೊಳ್ಳುತ್ತಿದೆ.

ಆದರೆ ರಾಜಸ್ಥಾನದ ಗ್ರಾಮವೊಂದರಲ್ಲಿ ಮಗುವಾದ ಬಳಿಕವೇ ವಿವಾಹ ಮಾಡಿಸುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ. ಗರಾಸಿಯಾ ಎಂಬ ಜನಾಂಗಕ್ಕೆ ಸೇರಿದ ಜನರು ತಮ್ಮ ವಿಶಿಷ್ಟ ಸಂಪ್ರದಾಯದಿಂದಲೇ ಹೆಸರುವಾಸಿಯಾಗಿದ್ದಾರೆ. ಯುವಜನತೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಹೊಂದಿದ್ದು, ವಿವಾಹ ಬಂಧನದ ಗೊಡವೆಯೇ ಇಲ್ಲದೆ ಜೊತೆಯಾಗಿ ಇರಲೂ ಅವಕಾಶವಿದೆ. ಇದು ಮಹಿಳಾ ಪ್ರಧಾನ ಜನಾಂಗವಾಗಿದ್ದು, ಇಲ್ಲಿ ಅತ್ಯಾಚಾರ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳೇ ಕಂಡುಬರುವುದಿಲ್ಲ. ಮೂಲತಃ ಕೃಷಿಕರಾಗಿರುವ ಇವರು ಜೀವನ ನಡೆಸುವಷ್ಟು ಹಣ ಸಂಗ್ರಹಿಸಿಕೊಂಡ ಬಳಿಕ ಮದುವೆ ಮಾಡಿಕೊಳ್ಳುತ್ತಾರೆ.

ಇತ್ತೀಚೆಗಷ್ಟೇ ವೃದ್ಧೆಯೊಬ್ಬರು ಮದುವೆಯಾಗಿದ್ದರು. ಇಷ್ಟು ವರ್ಷ ಈಕೆ ತನ್ನ ಜೀವನ ಸಂಗಾತಿ ಜೊತೆ ಲಿವಿಂಗ್ ಟು ಗೆದರ್ ಸಂಬಂಧದಲ್ಲಿದ್ದು, ವಯಸ್ಸಾದ ಬಳಿಕ ಮದುವೆಯಾಗಿದ್ದಾರೆ. ಆದರೆ ಈ ಜೋಡಿಗೆ ಮೂವರು ಗಂಡು ಮಕ್ಕಳಿದ್ದು, ಮೂವರೂ ಒಟ್ಟಿಗೇ ಮದುವೆಯಾಗಿದ್ದಾರೆ.

ಅಲ್ಲದೆ ಈ ಜನಾಂಗದವರು ವಿಚಿತ್ರ ಸಂಪ್ರದಾಯವೊಂದನ್ನು ಆಚರಿಸಿಕೊಂಡು ಬರುತ್ತಿದ್ದು, ಹದಿಹರೆಯದಲ್ಲಿರುವ ಹೆಣ್ಣು ಮಕ್ಕಳನ್ನು ಹದಿಹರೆಯದ ಗಂಡು ಮಕ್ಕಳು ಆಯ್ಕೆ ಮಾಡಿಕೊಳ್ಳಲು ಎರಡು ದಿನದ ಮೇಳ ಆಯೋಜಿಸಲಾಗುತ್ತದೆ. ಈ ಜನಾಂಗಕ್ಕೆ ಸೇರಿದ ಎಲ್ಲರೂ ತಮ್ಮ ಮಕ್ಕಳನ್ನು ಮೇಳಕ್ಕೆ ಕರೆತಂದು ಮಕ್ಕಳನ್ನು ಅಲ್ಲಿಯೇ ಬಿಟ್ಟು ದೊಡ್ಡವರೆಲ್ಲ ತೆರಳುತ್ತಾರೆ. ಬಳಿಕ ಯುವಕರು ತಮಗಿಷ್ಟವಾದವರನ್ನು ಆಯ್ಕ ಮಾಡಿಕೊಂಡು ವಾಪಸ್ ತಮ್ಮ ಮನೆಗಳಿಗೆ ತೆರಳುತ್ತಾರೆ. ಬಳಿಕ ಇವರು ಲಿವಿಂಗ್ ಟು ಗೆದರ್ ಸಂಬಂಧದಲ್ಲೋ, ಅಥವಾ ಮದುವೆಯಾಗಿಯೋ ಜೀವನ ಸಾಗಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…