ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

ಇಂದು ಭಾರತದಂತಹ ವಿವಿಧ ಸಂಸ್ಕೃತಿಗಳ ದೇಶದಲ್ಲಿ ಯುವಜನತೆ ವೈವಾಹಿಕ ಸಂಬಂಧಕ್ಕೆ ಧುಮುಕುವ ಮುನ್ನ ಮುಂದಿನ ದಿನಗಳಲ್ಲಿ ತಮ್ಮ ಜೋಡಿ ಸಮರ್ಪಕವಾಗಬಹುದೇ ಎಂದು ಪ್ರಮಾಣಿಸಿ ನೋಡಿದ ಬಳಿಕವೇ ಮುಂದಡಿಯಿಡುವ ಪರಿಯನ್ನು ನಿಧಾನವಾಗಿ ಅನ್ವಯಿಸಿಕೊಳ್ಳುತ್ತಿದೆ.

ಆದರೆ ರಾಜಸ್ಥಾನದ ಗ್ರಾಮವೊಂದರಲ್ಲಿ ಮಗುವಾದ ಬಳಿಕವೇ ವಿವಾಹ ಮಾಡಿಸುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ. ಗರಾಸಿಯಾ ಎಂಬ ಜನಾಂಗಕ್ಕೆ ಸೇರಿದ ಜನರು ತಮ್ಮ ವಿಶಿಷ್ಟ ಸಂಪ್ರದಾಯದಿಂದಲೇ ಹೆಸರುವಾಸಿಯಾಗಿದ್ದಾರೆ. ಯುವಜನತೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಹೊಂದಿದ್ದು, ವಿವಾಹ ಬಂಧನದ ಗೊಡವೆಯೇ ಇಲ್ಲದೆ ಜೊತೆಯಾಗಿ ಇರಲೂ ಅವಕಾಶವಿದೆ. ಇದು ಮಹಿಳಾ ಪ್ರಧಾನ ಜನಾಂಗವಾಗಿದ್ದು, ಇಲ್ಲಿ ಅತ್ಯಾಚಾರ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳೇ ಕಂಡುಬರುವುದಿಲ್ಲ. ಮೂಲತಃ ಕೃಷಿಕರಾಗಿರುವ ಇವರು ಜೀವನ ನಡೆಸುವಷ್ಟು ಹಣ ಸಂಗ್ರಹಿಸಿಕೊಂಡ ಬಳಿಕ ಮದುವೆ ಮಾಡಿಕೊಳ್ಳುತ್ತಾರೆ.

ಇತ್ತೀಚೆಗಷ್ಟೇ ವೃದ್ಧೆಯೊಬ್ಬರು ಮದುವೆಯಾಗಿದ್ದರು. ಇಷ್ಟು ವರ್ಷ ಈಕೆ ತನ್ನ ಜೀವನ ಸಂಗಾತಿ ಜೊತೆ ಲಿವಿಂಗ್ ಟು ಗೆದರ್ ಸಂಬಂಧದಲ್ಲಿದ್ದು, ವಯಸ್ಸಾದ ಬಳಿಕ ಮದುವೆಯಾಗಿದ್ದಾರೆ. ಆದರೆ ಈ ಜೋಡಿಗೆ ಮೂವರು ಗಂಡು ಮಕ್ಕಳಿದ್ದು, ಮೂವರೂ ಒಟ್ಟಿಗೇ ಮದುವೆಯಾಗಿದ್ದಾರೆ.

ಅಲ್ಲದೆ ಈ ಜನಾಂಗದವರು ವಿಚಿತ್ರ ಸಂಪ್ರದಾಯವೊಂದನ್ನು ಆಚರಿಸಿಕೊಂಡು ಬರುತ್ತಿದ್ದು, ಹದಿಹರೆಯದಲ್ಲಿರುವ ಹೆಣ್ಣು ಮಕ್ಕಳನ್ನು ಹದಿಹರೆಯದ ಗಂಡು ಮಕ್ಕಳು ಆಯ್ಕೆ ಮಾಡಿಕೊಳ್ಳಲು ಎರಡು ದಿನದ ಮೇಳ ಆಯೋಜಿಸಲಾಗುತ್ತದೆ. ಈ ಜನಾಂಗಕ್ಕೆ ಸೇರಿದ ಎಲ್ಲರೂ ತಮ್ಮ ಮಕ್ಕಳನ್ನು ಮೇಳಕ್ಕೆ ಕರೆತಂದು ಮಕ್ಕಳನ್ನು ಅಲ್ಲಿಯೇ ಬಿಟ್ಟು ದೊಡ್ಡವರೆಲ್ಲ ತೆರಳುತ್ತಾರೆ. ಬಳಿಕ ಯುವಕರು ತಮಗಿಷ್ಟವಾದವರನ್ನು ಆಯ್ಕ ಮಾಡಿಕೊಂಡು ವಾಪಸ್ ತಮ್ಮ ಮನೆಗಳಿಗೆ ತೆರಳುತ್ತಾರೆ. ಬಳಿಕ ಇವರು ಲಿವಿಂಗ್ ಟು ಗೆದರ್ ಸಂಬಂಧದಲ್ಲೋ, ಅಥವಾ ಮದುವೆಯಾಗಿಯೋ ಜೀವನ ಸಾಗಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.