News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

1398

ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

 

ಇಂದು ಭಾರತದಂತಹ ವಿವಿಧ ಸಂಸ್ಕೃತಿಗಳ ದೇಶದಲ್ಲಿ ಯುವಜನತೆ ವೈವಾಹಿಕ ಸಂಬಂಧಕ್ಕೆ ಧುಮುಕುವ ಮುನ್ನ ಮುಂದಿನ ದಿನಗಳಲ್ಲಿ ತಮ್ಮ ಜೋಡಿ ಸಮರ್ಪಕವಾಗಬಹುದೇ ಎಂದು ಪ್ರಮಾಣಿಸಿ ನೋಡಿದ ಬಳಿಕವೇ ಮುಂದಡಿಯಿಡುವ ಪರಿಯನ್ನು ನಿಧಾನವಾಗಿ ಅನ್ವಯಿಸಿಕೊಳ್ಳುತ್ತಿದೆ.

ಆದರೆ ರಾಜಸ್ಥಾನದ ಗ್ರಾಮವೊಂದರಲ್ಲಿ ಮಗುವಾದ ಬಳಿಕವೇ ವಿವಾಹ ಮಾಡಿಸುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ. ಗರಾಸಿಯಾ ಎಂಬ ಜನಾಂಗಕ್ಕೆ ಸೇರಿದ ಜನರು ತಮ್ಮ ವಿಶಿಷ್ಟ ಸಂಪ್ರದಾಯದಿಂದಲೇ ಹೆಸರುವಾಸಿಯಾಗಿದ್ದಾರೆ. ಯುವಜನತೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಹೊಂದಿದ್ದು, ವಿವಾಹ ಬಂಧನದ ಗೊಡವೆಯೇ ಇಲ್ಲದೆ ಜೊತೆಯಾಗಿ ಇರಲೂ ಅವಕಾಶವಿದೆ. ಇದು ಮಹಿಳಾ ಪ್ರಧಾನ ಜನಾಂಗವಾಗಿದ್ದು, ಇಲ್ಲಿ ಅತ್ಯಾಚಾರ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳೇ ಕಂಡುಬರುವುದಿಲ್ಲ. ಮೂಲತಃ ಕೃಷಿಕರಾಗಿರುವ ಇವರು ಜೀವನ ನಡೆಸುವಷ್ಟು ಹಣ ಸಂಗ್ರಹಿಸಿಕೊಂಡ ಬಳಿಕ ಮದುವೆ ಮಾಡಿಕೊಳ್ಳುತ್ತಾರೆ.

ಇತ್ತೀಚೆಗಷ್ಟೇ ವೃದ್ಧೆಯೊಬ್ಬರು ಮದುವೆಯಾಗಿದ್ದರು. ಇಷ್ಟು ವರ್ಷ ಈಕೆ ತನ್ನ ಜೀವನ ಸಂಗಾತಿ ಜೊತೆ ಲಿವಿಂಗ್‌ ಟು ಗೆದರ್‌ ಸಂಬಂಧದಲ್ಲಿದ್ದು, ವಯಸ್ಸಾದ ಬಳಿಕ ಮದುವೆಯಾಗಿದ್ದಾರೆ. ಆದರೆ ಈ ಜೋಡಿಗೆ ಮೂವರು ಗಂಡು ಮಕ್ಕಳಿದ್ದು, ಮೂವರೂ ಒಟ್ಟಿಗೇ ಮದುವೆಯಾಗಿದ್ದಾರೆ.

ಅಲ್ಲದೆ ಈ ಜನಾಂಗದವರು ವಿಚಿತ್ರ ಸಂಪ್ರದಾಯವೊಂದನ್ನು ಆಚರಿಸಿಕೊಂಡು ಬರುತ್ತಿದ್ದು, ಹದಿಹರೆಯದಲ್ಲಿರುವ ಹೆಣ್ಣು ಮಕ್ಕಳನ್ನು ಹದಿಹರೆಯದ ಗಂಡು ಮಕ್ಕಳು ಆಯ್ಕೆ ಮಾಡಿಕೊಳ್ಳಲು ಎರಡು ದಿನದ ಮೇಳ ಆಯೋಜಿಸಲಾಗುತ್ತದೆ. ಈ ಜನಾಂಗಕ್ಕೆ ಸೇರಿದ ಎಲ್ಲರೂ ತಮ್ಮ ಮಕ್ಕಳನ್ನು ಮೇಳಕ್ಕೆ ಕರೆತಂದು ಮಕ್ಕಳನ್ನು ಅಲ್ಲಿಯೇ ಬಿಟ್ಟು ದೊಡ್ಡವರೆಲ್ಲ ತೆರಳುತ್ತಾರೆ. ಬಳಿಕ ಯುವಕರು ತಮಗಿಷ್ಟವಾದವರನ್ನು ಆಯ್ಕ ಮಾಡಿಕೊಂಡು ವಾಪಸ್‌ ತಮ್ಮ ಮನೆಗಳಿಗೆ ತೆರಳುತ್ತಾರೆ. ಬಳಿಕ ಇವರು ಲಿವಿಂಗ್ ಟು ಗೆದರ್‌ ಸಂಬಂಧದಲ್ಲೋ, ಅಥವಾ ಮದುವೆಯಾಗಿಯೋ ಜೀವನ ಸಾಗಿಸುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.