ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ……..
ನೋಡಿ ಇದೆಲ್ಲಾ ನೋಡಿದ ಮೇಲೆ ನಿಮಗೆ ಏನು ಅನಿಸುತ್ತದೆ. ಮುಂದೆ ಎಂತಹ ಕಾಲ ಬಂದರೆ !!!
ನೋಟ್ :- ನಿಮಗಾಗಿ ಹಳ್ಳಿ ಹುಡುಗರು ಕಡೆಯಿಂದ ಇಂತಹ ಇನ್ನೂ ಹಲುವು ಚಿತ್ರಗಳು ಮುಂದೆ ಬರಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…