ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ.
ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ.
ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ.
ಹಾಗಂತ ಇಲ್ಲಿ ಬಂದವರಿಗೆ ಪುಕ್ಕಟೆ ತಿಂಗಳಿಗೆ ಈ ಹಣವನ್ನು ಕೊಟ್ಟು ಕೂರಿಸುವುದಿಲ್ಲ. ಇದಕ್ಕೆ ಷರತ್ತುಗಳು ಅನ್ವಯಿಸುತ್ತವೆ. ಇಲ್ಲಿ ಬರುವವರು ಸ್ಟೇಷನರಿ ಅಂಗಡಿ, ರೆಸ್ಟೋರೆಂಟ್ ಇಲ್ಲವೇ ಇನ್ಯಾವುದೋ ತರಹದ ಉದ್ಯೋಗ ಅಥವಾ ವ್ಯಾಪಾರವನ್ನು ಇಲ್ಲಿ ಪ್ರಾರಂಭಿಸಬೇಕು. ಅಂದರೆ ವ್ಯಾಪಾರಕ್ಕೆ 22000 ಪೌಂಡ್ ಲಭ್ಯವಾಗುತ್ತದೆ.
ಇದು ಮೂರು ವರ್ಷಗಳ ಕಾಲ ನಿರಂತರವಾಗಿ ಲಭಿಸುತ್ತದೆ ಎಂದು ಅಲ್ಲಿನ ಸ್ಥಳೀಯ ಅಧ್ಯಕ್ಷರಾದ ಡೊನಾಟ ಟೋಮ ಹೇಳಿಕೆ ನೀಡಿದ್ದಾರೆ. ಕಳೆದ ವರ್ಷ ಒಂದೇ ಒಂದು ಮಗು ಇಲ್ಲಿ ಹುಟ್ಟಿರುವ ದಾಖಲೆ ಇಲ್ಲ ಎಂಬುದು ಸರ್ಕಾರವನ್ನು ಆತಂಕಕ್ಕೆ ದೂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….